ಮೀಸಲಾತಿ ಹೋರಾಟಕ್ಕೆ ಯತ್ನಾಳ ಸಾಕಷ್ಟು ಕೊಡುಗೆ ನೀಡಿದ್ದಾರೆ- ಲಿಂಗಾಯಿತರಿಗೆ ಡಿಸಿಎಂ ನೀಡುವುದಾದರೆ ಪಂಚಮಸಾಲಿ ಸಮುದಾಯಕ್ಕ ಕೊಡಲಿ- ಕೂಡಲ ಸಂಗಮ ಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒದಗಿಸಲು ವಿಷಯದಲ್ಲಿ ಶಾಸಕ ಬಸನಗೌಡ ಪಾಟೀಲ ತಮ್ಮ ಸರಕಾರದಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ತಮ್ಮ ಸರಕಾರದ ಅವಧಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ನ್ಯಾಯ ಕೊಡಿಸಿದ್ದಾರೆ ಎಂದು ಹೇಳಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮ ಸರಕಾರದ ಅವಧಿಯಲ್ಲಿ ತಮ್ಮ ಸಮಾಜಕ್ಕೆ ಏನು ಕೊಡುಗೆ […]