ಎಲ್ಲ ಜಾತಿ, ಜನಾಂಗವನ್ನು ಕಾಂಗ್ರೆಸ್ ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ- ಡಿಕೆಶಿ ಯಾಕೆ ಪತ್ರ ಬರೆದಿದ್ದಾರೆ ಗೊತ್ತಿಲ್ಲ- ಸಚಿವ ಸಂತೋಷ ಲಾಡ

ವಿಜಯಪುರ: ಕಾಂಗ್ರೆಸ್ ಎಲ್ಲ ಜಾತಿ ಮತ್ತು ಜನಾಗಂದವರನ್ನು ಸಮಾನವಾಗಿ ಒಟ್ಟಿಗೆ ಕರೆದುಕೊಂಡುವ ಹೋಗುವ ಧ್ಯೇಯ ಹೊಂದಿದೆ.  ಶಾಮನೂರು ಶಿವಶಂಕರಪ್ಪ ಯಾಕೆ ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಜಾತಿಯ ಜನಾಂಗವನ್ನು ಸರಿಯಾಗಿ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರಕಾರದ ಧ್ಯೇಯವಾಗಿದೆ ಎಂದು ಹೇಳಿದರು. ಲಿಂಗಾಯತರಿಗೆ ಸ್ಥಾನ‌ಮಾನ ಸಿಗದ ಬಗ್ಗೆ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ […]