ಡೆಂಗ್ಯೂ ರಥ ಅಭಿಯಾನ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ

ವಿಜಯಪುರ:: ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳ ಕಾರ್ಯಾಲಯ ವಿಜಯಪುರ ವತಿಯಿಂದ ಆಯೊಜಿಸಲಾಗಿರುವ ಡೆಂಗ್ಯೂ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡೆಂಗೀ ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯವಾಗಿದೆ. ಸಾರ್ವಜನಿಕರೂ ಸಹ ತಮ್ಮ ಅಕ್ಕ-ಪಕ್ಕದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ಡೆಂಗೀ ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಬೇಕು ರೋಗ ಕುರಿತು  ಜಾಗೃತಿ ಮೂಡಿಸಲು ರಥ […]

ಬಸವನ ಬಾಗೇವಾಡಿ ತಾ. ಪಂ. ಗೆ ಜಿ. ಪಂ. ಸಿಇಓ ರಾಹುಲ್ ಶಿಂಧೆ ಭೇಟಿ- ಸಮರ್ಪಕವಾಗಿ ಕಾರ್ಯ ನಿರ್ವಹಣೆಗೆ ಸೂಚನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಬಸವನ ಬಾಗೇವಾತಿ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾ. ಪಂ. ಯ ನಾನಾ ವಿಭಾಗಗಳ ಪರಿಶೀಲನೆ ನಡೆಸಿದ ಅವರು, ಕಚೇರಿಗೆ ನಾನಾ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು.  ಯಾವುದೇ ಕಾರ್ಯಕ್ಕಾಗಿ ವಿಳಂಭ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು.  ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. […]

ವಿಜಯಪುರ ಸಂಚಾರ ಸಮಸ್ಯೆಗಳಿಗೆ 8277971008 ಸಹಾಯವಾಣಿ ಆರಂಭ- ಎಸ್ಪಿ ಸೋನಾವಣೆ- ಕರೆ ಮಾಡಿ ಇಲ್ಲವೆ ವಾಟ್ಸಾಪ್ ಮೂಲಕ ಮಾಹಿತಿ ನೀಡಲು ಸಲಹೆ

ವಿಜಯಪುರ: ನಗರದ ಸಂಚಾರ ದಟ್ಟಣೆ ಮತ್ತೀತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಪೊಲೀಸ್ ಇಲಾಖೆ ಹೊಸ ಹೆಲ್ಪಲೈನ್ ವ್ಯವಸ್ಥೆ ಮಾಡಿದೆ.   ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಸೋನಾವಣೆ ರಿಷಿಕೇಶ ಭಗವಾನ, ಸಾರ್ವಜನಿಕರು 827791008 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಥವಾ ವಾಟ್ಸಾಪ್ ಗೆ ಸಂದೇಶ ಕಳುಹಿಸುವ ಮೂಲಕ ದೂರು ನೀಡಬಹುದು ಎಂದು ತಿಳಿಸಿದ್ದಾರೆ.  ಈ ಹೊಸ ನಂಬರಿಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ಮಾಹಿತಿ ನೀಡಿದರೆ, ಟ್ರಾಫಿಕ್ ಜಾಮ್ ಸೇರಿದಂತೆ ಸಂಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ […]