ಶ್ರೀ ಸಿದ್ಧೇಶ್ವರ ಆದಿಶಕ್ತಿ ತರುಣ ಮಂಡಳಿಯಿಂದ ಈ ಬಾರಿ ನಾಡಹಬ್ಬದ ಅಂಗವಾಗಿ ದೇಹುಗಾಂವ ಗಾಥಾ ಮಂದಿರ ನಿರ್ಮಾಣ

ವಿಜಯಪುರ: ನಾಡಹಬ್ಬದ ಅಂಗವಾಗಿ ನಗರದ ರಾಮ ಮಂದಿರ ರಸ್ತೆಯಲ್ಲಿರುವ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಮಂಡಳಿ ಪ್ರತಿವರ್ಷ ನಾನಾ ಮಾದರಿಗಳನ್ನು ನಿರ್ಮಿಸುವ ಮೂಲಕ ಗಮನ ಸೆಳೆಯುತ್ತಿದ್ದು, ಈ ಬಾರಿಯೂ ವಿಶೇಷ ಮಾದರಿ ನಿರ್ಮಿಸಿದೆ. 44ನೇ ದಸರಾ ಹಬ್ಬದ ಆಚರಣೆ ಅಂಗವಾಗಿ ಈ ಬಾರಿ ಪುಣೆಯ ದೇಹುಗಾಂವ ಗಾಥಾ ಮಂದಿರ ನಿರ್ಮಿಸಲಾಗಿದೆ.  ದಸರಾ ಅಂಗವಾಗಿ ಅ. 17 ರಂದು ಮಂಗಳವಾರ ರಾಮ ಮಂದಿರದಿಂದ ನಾಡದೇವಿಯ 101 ಕೆಜಿ ಬೆಳ್ಳಿಯ ಮೂರ್ತಿಯ ಭವ್ಯ ಮೆರವಣಿಗೆ ನಡೆಯಲಿದೆ.  ನಗರದ ಪ್ರಮುಖ ರಸ್ತೆಗಳಲ್ಲಿ […]

ಕುಮಟಗಿ ಬೇಸಿಗೆ ಅರಮನೆ ಕೆರೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ

ವಿಜಯಪುರ: ಆದಿಲ್ ಷಾಹಿ ಕಾಲದಲ್ಲಿ ನಿರ್ಮಿಸಲಾಗಿರುವ ಮತ್ತು ಬೇಸಿಗೆ ಅರಮನೆ ಕೆರೆ ಎಂದೇ ಖ್ಯಾತವಾಗಿರುವ ಕುಮಟಗಿ  ಕೆರೆ ಮತ್ತು ಸ್ಮಾರಕಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕುಮಟಗಿ ಬೇಸಿಗೆ ಅರಮನೆ ಕೆರೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅವರು ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.  ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಸರಕಾರದ ಜಮೀನುಗಳನ್ನು ಗುರುತಿಸಿ ನಕ್ಷೆ ಸಿದ್ಧಪಡಿಸಿ ಸಲ್ಲಿಸಲು ಕಂದಾಯ ನಿರೀಕ್ಷಕರಿಗೆ ಮತ್ತು ಸ್ಮಾರಕ ಸುತ್ತಮುತ್ತಲಿನ ಕಸ-ಕಂಟಿಗಳನ್ನು ಸ್ವಚ್ಛಗೊಳಿಸುವ ಕ್ರಮಕ್ಕಾಗಿ ಭಾರತೀಯ […]