ಬಸವೇಶ್ವರರ ಜನ್ಮಭೂಮಿ ಅಭಿವೃದ್ಧಿ ಪಡಿಸಿ ಕುರುಹು ಉಳಿಸುವ ಕೆಲಸವಾಗಬೇಕು- ಸಚಿವ ಶಿವಾನಂದ ಎಸ್. ಪಾಟೀಲ

ವಿಜಯಪುರ: ಬಸವಣ್ಣನವರ ಜನ್ಮಭೂಮಿ ಬಸವನ ಬಾಗೇವಾಡಿ ಅಭಿೃವೃದ್ಧಿ ಪ್ರಾಧಿಕಾರ ರಚಿಸಬೇಕು.  ಅವರ ಕುರುಹು ಉಳಿಸುವ ಕೆಲಸ ನಡೆಯಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎ. ಪಿ. ಎಂ. ಸಿ. ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವೇಶ್ವರರ ಹೆಸರು ಈಗಾಗಲೇ ಪ್ರಚಲಿತವಾಗಿದೆ.  ಬಸವೇಶ್ವರರ ಹುಟ್ಟಿದ್ದು ವಿಜಯಪುರ ಜಿಲ್ಲೆಯಲ್ಲಿ ಎಂಬುದು ಜಗತ್ತಿಗೆ ಜಗಜ್ಜಾಹೀರು ಆಗಿದೆ.  ಆದರೆ, ಯಾವುದೇ ಸರಕಾರ ಬರಲಿ.  ಈ ಸರಕಾರವೇ ಇರಲಿ, ಬೇರೆ […]