ಪರಿಸರ, ಸ್ಮಾರಕಗಳ ಸಂರಕ್ಷಣೆಗಾಗಿ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವಸಿದ್ಧತೆ ಕುರಿತು ಕೋರ್ ಕಮಿಟಿ ಸಭೆ

ವಿಜಯಪುರ: ಪರಿಸರ ಸಂರಕ್ಷಣೆ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಉದ್ದೇಶದಿಂದ ಡಿಸೆಂಬರ್ 24 ರಂದು ನಗರದಲ್ಲಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವ ಸಿದ್ಧತೆಗಳ ಕುರಿತು ಕೋರ್ ಕಮಿಟಿ ಸಭೆ ಶನಿವಾರ ನಡೆಯಿತು. ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ಕೋರ್ ಕಮಿಟಿಯ ನಾನಾ ಉಪಸಮಿತಿಗಳ ಪ್ರಮುಖರು, ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರೂಟ್ ಕಮಿಟಿ ಉಸ್ತುವಾರಿ ಸೋಮಶೇಖರ ಸ್ವಾಮಿ ಮತ್ತು ಸಂತೋಷ ಅವರಸಂಗ ಮಾತನಾಡಿ, ಈ ಸ್ಪರ್ಧೆಯಲ್ಲಿ ಪಾಲ್ಗೋಳ್ಳಲಿರುವ […]

ಸೈನಿಕ ಶಾಲೆಯ ನಾನಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರೋಪ

ವಿಜಯಪುರ: ದೇಶದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ವಿಜಯಪುರ ಸೈನಿಕ ಶಾಲೆ ಒಳಾಂಗಣದಲ್ಲಿ ಶನಿವಾರ ನಡೆದ ಅಖಿಲ ಭಾರತ ಐ ಪಿ ಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರಂಭ ನಡೆಯಿತು. ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಭಿಷ್ಟ ಮಾತನಾಡಿ, ನಮ್ಮ ಶಾಲೆ ವತಿಯಿಂದ ಅಖಿಲ ಭಾರತ ಐಪಿಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಆಯೋಜಿಸಿದ್ದು […]