ಸೂಕ್ತ ಸಮಯದಲ್ಲಿ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಅಗತ್ಯ ಲಸಿಕೆ ನೀಡಿ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ರೋಗಗಸ್ಥ ಜಾನುವಾರುಗಳಿಗೆ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ನೀಡುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಹೇಳಿದರು. ಅವರು ಜಿಲ್ಲಾ ಪಶು ವೈಧ್ಯಕೀಯ ಪಾಲಿಕ್ಲಿನಿಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ದಿನ ಪಶು ವೈಧ್ಯಕೀಯ ಪಾಲಿಕ್ಲಿನಿಕ್ ಭೇಟಿ ನೀಡುವ ಸಾರ್ವಜನಿಕರು, ರೈತರ ಭೇಟಿ ಕುರಿತು ಮಾಹಿತಿ ಪಡೆದುಕೊಂಡರು. ಜಾನುವಾರುಗಳಿಗೆ ಮತ್ತು ರೈತರಿಗೆ ನೀಡುವ ಚಿಕಿತ್ಸೆಗಳ ಕುರಿತು ಪರಿಶೀಲನೆ ನಡೆಸಿದ ಅವರು, ಇಲ್ಲಿನ ನಾನಾ ವಿಭಾಗಗಳಿಗೆ […]

ಸಿದ್ಧರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರೂ ಆಡಳಿತ ನಡೆಸಲು ಬರುತ್ತಿಲ್ಲ- ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ವಾಗ್ದಾಳಿ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಎರಡು ಬಾರಿ ಸಿಎಂ ಆದರೂ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ ಕುಮಾರ ಕಟೀಲ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಬರ ಅಧ್ಯಯನ ತಂಡದೊಂದಿಗೆ ತಿಕೋಟಾ ತಾಲೂಕಿನ ಬರಪೀಡಿದ ಜಾಲಗೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬರದಿಂದ ಉಂಟಾಗಿರುವ ಬೆಳೆಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಬರದ ವಿಚಾರದಲ್ಲಿ ರಾಜ್ಯದ […]