ಕಟೀಲ ಬರ ಅಧ್ಯಯನ ಬದಲು ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆ ಅಧ್ಯಯನ ನಡೆಸಲಿ- ಸುನೀಲಗೌಡ ಪಾಟೀಲ

ವಿಜಯಪುರ: ಬಿಜೆಪಿ ರಾಜ್ಯಾದ್ಯಕ್ಷ ನಳೀನ ಕುಮಾರ ಕಟೀಲ ಬರ ಅಧ್ಯಯನ ನಡೆಸುವ ಬದಲು ತಮ್ಮ ಪಕ್ಷದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಅಧ್ಯಯನ ನಡೆಸಲಿ ಎಂದು ಎಂ. ಎಲ್. ಸಿ. ಸುನೀಲಗೌಡ ಪಾಟೀಲ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬರ ಅಧ್ಯಯನಕ್ಕೆ ತಿಕೋಟಾ ತಾಲೂಕಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ನೇತೃತ್ವದ ತಂಡ ಜಿಲ್ಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಯೋಜನೆಗಳನ್ನು ನೋಡಿ ಖುಷಿಪಟ್ಟಿದೆ ಎಂದು ತಿಳಿಸಿದ್ದಾರೆ. […]

ಚಡಚಣ ಪಿಎಸ್ಐ ಮಹಾದೇವ ಯಲಿಗಾರ ಅಮಾನತು- ಸಂಜಯ ಕಲ್ಲೂರ ನೂತನ‌‌ ಪಿಎಸ್ಐ ಆಗಿ ವರ್ಗಾವಣೆ

ವಿಜಯಪುರ: ಚಡಚಣ  ಪಿಎಸ್ಐ ಮಹಾದೇವ ಯಲಿಗಾರ ಅವರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕ ವಿಕಾಶ್ ಕುಮಾರ್ ವಿಕಾಶ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಪಮ ಅಗರವಾಲ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಇದೇ ಚಡಚಣದಲ್ಲಿ ಪಿಎಸ್‌ಐ ಆಗಿದ್ದ ಮಹಾದೇವ ಯಲಿಗಾರ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸೇರಿದಂತೆ ನಾನಾ ಕರ್ತವ್ಯಲೋಪ ಆರೋಪದಡಿ ಅಮಾನತು ಆಗಿದ್ದರು.  ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೇ ಚಡಚಣ ಪೊಲೀಸ್ ಠಾಣೆಗೆ ಮತ್ತೆ […]