ತೆರಿಗೆ ಹಣದಲ್ಲಿ ಅಭಿವೃದಿ ಕಾರ್ಯಗಳನ್ನು ಕೈಗೊಳ್ಳುವಂತೆ ಸಚಿವ ಶಿವಾನಂದ ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ಸೂಚನೆ

ವಿಜಯಪುರ: ತೆರಿಗೆಯಿಂದ ಬಂದ ಹಣದಲ್ಲಿ ಮಸೂತಿ, ಕೂಡಗಿ, ತೆಲಗಿ ಮುತ್ತಗಿ ಮತ್ತು ಗೊಳಸಂಗಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಸೂಚನೆ ನೀಡಿದ್ದಾರೆ. ಕೊಲ್ಹಾರ ತಾಲೂಕಿನ ಕೂಡಗಿ ಎನ್‌ ಟಿ ಪಿ ಸಿ ಸಭಾಭವನದಲ್ಲಿ ನಡೆದ 11ನೇ ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇನ್ನೂ ಪ್ರಗತಿಯಲ್ಲಿರುವ  ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.  ಬಾಕಿ ಮತ್ತು ಇನ್ನೂ ಆರಂಭವಾಗದ ಕಾಮಗಾರಿಗಳ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಬಂಡಾರಿ ಅವರಿಗೆ ಸನ್ಮಾನ

ವಿಜಯಪರ: ಪ್ರಸಕ್ತ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಡೇಲಿ ಸಾಲಾರ ಉರ್ದುು ದಿನಪತ್ರಿಕೆಯ ಹಿರಿಯ ಪತ್ರಕರ್ತ ರಫೀ ಭಂಡಾರಿ ಅವರನ್ನು ಅವರ ಅಭಿಮಾನಿಗಳು ಹಾಗೂ ನಾನಾ ಮುಖಂಡರು ಸನ್ಮಾನಿಸಿ ಗೌರವಿಸಿದರು.  ನಗರದ ಗಗನ ಮಹಲ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಯು ವಿಹಾರ ಬಳಗದ ನಾನಾ ಸಮಾಜದ ಮುಖಂಡರು ಅತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಪೀ ಭಂಡಾರಿ, ತಮ್ಮ ಈ ಪ್ರಶಸ್ತಿಯನ್ನು ಭಾಷೆ ಮತ್ತು ಕೋಮು ಸೌಹಾರ್ಧತೆಗೆ ಸಮರ್ಪಿಸುವುದಾಗಿ ತಿಳಿಸಿದರು. ಹಿಂದೂ- ಮುಸ್ಲಿಂ ಸಮಾಜ […]

ಇಂಡಿ ತಾಲೂಕಿನ ಕೆರೆ ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ- ನೂತನ ಜಿಲ್ಲೆ ಮಾಡದಿದ್ದರೆ ರಾಜಕೀಯ ನಿವೃತ್ತಿ- ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ

ವಿಜಯಪುರ: ಇಂಡಿ ಮತಕ್ಷೇತ್ರದ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಆಡಳಿತಾರೂಢ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಡಿ ಇಂಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಭೌತಿಕವಾಗಿ ಕಾಮಗಾರಿಗಳು ಮುಗಿದಿವೆ.  ಆದರೆ, ಈ ಯೋಜನೆಗಳು ಪೂರ್ಣಗೊಂಡು 22 ವರ್ಷಗಳು ಕಳೆದರೂ ಈವರೆಗೂ ಕಾಲುವೆಯ ಟೇಲ್ ಎಂಡ(ಕೊನೆಯ ತುದಿ) ವರೆಗೂ ನೀರು ಹರಿಯುತ್ತಿಲ್ಲ.  ಈಗ ಭೀಕರ ಬರ ಎದುರಾಗಿರುವ ಹಿನ್ನಲೆಯಲ್ಲಿ ರೈತರು, ಜನ, ಜಾನುವಾರುಗಳು ಸಂಕಷ್ಟದಲ್ಲಿದ್ದಾರೆ.  […]