ದೆಹಲಿಯಲ್ಲಿ ಹವಾಮಾಲಿನ್ಯ ಪ್ರಮಾಣ AQI 400+, ಬಸವನಾಡಿನಲ್ಲಿ ಕೇವಲ 30- ಹೇಗೆ ಅಳೆಯುತ್ತಾರೆ ಗೊತ್ತಾ?

ವಿಜಯಪುರ: ರಾಜಧಾನಿ ದೆಹಲಿ ಈಗ ವಿಶ್ವದ ಅತೀ ಹೆಚ್ಚು ಹವಾಮಾಲಿನ್ಯದ ನಗರಗಳಲ್ಲಿ ಒಂದಾಗಿದ್ದು, ಜನ ಉಸಿರಾಡಲು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.  ಅಲ್ಲಿನ ಹವಾಮಾನ ನಿಗದಿತ ಪ್ರಮಾಣಕ್ಕಿಂತ ಏಳೆಂಟು ಪ್ರಮಾಣ ಹೆಚ್ಚಾಗಿದ್ದು, ಶಾಲೆ, ಕಾಲೇಜುಗಳಿಗೆ ರಜೆಯನ್ನೂ ನೀಡಲಾಗಿದೆ.  ಆದರೆ, ಇದೇ ನಮ್ಮ ಬಸವ ನಾಡು ಈಗಲೂ ಕೂಡ ಶುದ್ಧ ಗಾಳಿಯಿಂದ ಜನಮನ ತಣಿಸುತ್ತಿದೆ.  ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು AQI ಅಂದರೆ ಹವಾಮಾನ ಗುಣಮಟ್ಟದ ಸೂಚ್ಯಂಕ 433ಕ್ಕೂ ಹೆಚ್ಚಾಗಿದ್ದರೆ, ಇತ್ತ ವಿಜಯಪುರ ನಗರದಲ್ಲಿ […]

ವೀರಯೋಧ ಕಾಶೀರಾಯ ಬಮ್ಮನಳ್ಳಿ ಸ್ಮರಣಾರ್ಥ ಸರ್ವಧರ್ಮ ಸಮ್ಮೇಳನ- ದೇಶಪ್ರೇಮ ಬೆಳೆಸಿಕೊಳ್ಳಲು ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯರು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಿಎಲ್‌ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ […]

ಕೇಂದ್ರ ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ- ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ […]

ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ- ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ  ಅವರು  ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೆಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.  ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು NABCONS ಸಂಸ್ಥೆಯಿxದ ಎx.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, SONNE Infrastructure ಹಾಗೂ ವಿ. ಭರತ, ಯೋಜನಾ ಸಲಹೆಗಾರರು, NABCONS ಮತ್ತು ವ್ಯವಸ್ಥಾಪಕ ನಿರ್ದೇಶಕರು, […]