ಜೆಎಸ್ಎಸ್ ಆಸ್ಪತ್ರೆಯಲ್ಲಿ ವಿನೂತನ ಕಾರ್ಯಕ್ರಮ- ರೋಗಿಗಳೊಂದಿಗೆ ದೀಪಾವಳಿ ಆಚರಣೆ- ಶೈಲಜಾ ಪಾಟೀಲ ಯತ್ನಾಳ ಚಾಲನೆ

ವಿಜಯಪುರ: ಆಸ್ಪತ್ರೆ ಎಂದರೆ ಕೇವಲ ಆರೋಗ್ಯ ಸುಧಾರಣz ಕೇಂದ್ರಗಳಾಗುವುದಕ್ಕಿಂತ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಜನ್ಮ ದಿನೋತ್ಸವ ಮತ್ತು ದೀಪಾವಳಿ ಅಂಗವಾಗಿ ಆಯೋಜಿಸಲಾಗಿದ್ದ ಆರೋಗ್ಯ ದೀಪೋತ್ಸವ ಹಾಗೂ ಮುತ್ಯದೆಯರಿಗೆ ಉಡಿ ತುಂಬುವ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿಯನು ಉಳಿಸುವ ಕಾಯಕವನ್ನು ಮಾಡಬೇಕು ಎನ್ನುವುದಕ್ಕೆ ನಮ್ಮ […]

ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ವೈ ಬಳಸಿಕೊಳ್ಳಲು ವಿಜಯೇಂದ್ರಕ್ಕೆ ರಾಜ್ಯಾಧ್ಯಕ್ಷ ಸ್ಥಾನ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬರುವ ಚುನಾವಣೆಯಲ್ಲಿ ತಮ್ಮ ಅನುಕೂಲಕ್ಕಾಗಿ ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಹೇಗೆಲ್ಲ ಬಳಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ.  ಈಗ […]