ವಿಶ್ವಕಪ್ ಕ್ರಿಕೆಟ್ ಫೈನಲ್- ಪಂದ್ಯ ವೀಕ್ಷಣೆಗೆ ಬೃಹತ್ ಎಲ್ಇಡಿ ಪರದೆ ಅಳವಡಿಸಿದ ಶ್ರೀ ಚಿದಂಬರೇಶ್ವರ ಯುವಕ ಮಂಡಳಿ ಹುಡುಗರು

ವಿಜಯಪುರ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಭಾರತ- ಆಸ್ಟ್ರೇಲಿಯಾ ಮ್ಯಾಚ್ ವೀಕ್ಷಣೆಗೆ ನಗರದ ಆಲಮಟ್ಟಿ ರಿಂಗ್ ರಸ್ತೆಯಲ್ಲಿರುವ ಶ್ರೀ ಚಿದಂಬರೇಶ್ವರ ನಗರದಲ್ಲಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದೆ. ಭಾರತ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲಲಿ ಎಂದು ಶುಭ ಹಾರೈಸಿ ರವಿವಾರ ಬೆಳಿಗ್ಗೆ 930ಕ್ಕೆ ಶ್ರೀ ಚಿದಂಬರೇಶ್ವರ ದೇವಸ್ಥಾನದಲ್ಲಿ ಯುವ ಮುಖಂಡ ವಿಜಯ ಜೋಶಿ ಮತ್ತು ಸ್ನೇಹಿತರು ವಿಶೇಷ ಪೂಜೆ ಆಯೋಜಿಸಿದ್ದಾರೆ.  ಅಲ್ಲದೇ, ಮಧ್ಯಾಹ್ನ ಪಂದ್ಯ ವೀಕ್ಷಿಸಲು 6 ಅಡಿ ಎತ್ತರ […]

ವಿಶ್ವಪ್ರಕಾಶ ಟಿ ಮಲಗೊಂಡ ನಟನೆಯ ತುಷಾರ ಸಿನೇಮಾ ನಾ ನಿನ್ನ ಕಾವಲುಗಾರ ಹಾಡು ಬಿಡುಗಡೆ

ವಿಜಯಪುರ: ಯುವ ನಟ ವಿಶ್ವಪ್ರಕಾಶ ಮಲಗೊಂಡ ನಟಿಸಿರುವ ಮತ್ತು ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿರುವ ತುಷಾರ್ ಸಿನಿಮಾದ ಹಾಡು ನಾ ನಿನ್ನ ಕಾವಲುಗಾರ ಬಿಡುಗಡೆಯಾಗಿದೆ. ಪವನಕುಮಾರ ಬೂದಿಹಾಳ ಅವರು ನಾ ನಿನ್ನ ಕಾಯೋ ಕಾವಲುಗಾರ ಹಾಡಿಗೆ ಸಾಹಿತ್ಯ ರಚಿಸಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.  ಹೊಸ ಪ್ರತಿಭೆ ಆರ್ ಜೆ ನವೀನ ಈ ಹಾಡಿಗೆ ಧ್ವನಿಯಾಗಿದ್ದಾರೆ.  ದೀಪಾವಳಿ ಹಬ್ಬದ ಅಂಗವಾಗಿ ಚಿತ್ರತಂಡ ಈ ಹಾಡನ್ನು Charvi Music […]

ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉ.ಕ, ಲಿಂಗಾಯಿತ, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದೆ- ಕೂಡಲ ಸಂಗಮ ಸ್ವಾಮೀಜಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು. ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ.  […]

ನ. 20ಕ್ಕೆ ಬಸವ ನಾಡಿಗೆ ಸಿಎಂ ಸಿದ್ಧರಾಮಯ್ಯ- ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗಿ- ಶಿವಾನಂದ ಎಸ್. ಪಾಟೀಲ

ವಿಜಯಪುರ: ನಗರದಲ್ಲಿ ನ. 20 ರಂದು ನಡೆಯಲಿರುವ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಹಕಾರ ಮಹಾಮಂಡಳದಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ. 20 ರಂದು ಸೋಮವಾರ ನಡೆಯಲಿದೆ.  ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ […]