ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟನ್ನು ಒದಗಿಸಿದ ಸಂತ ಕನಕದಾಸರು- ಸಚಿವ .ಎಂ. ಬಿ. ಪಾಟೀಲ

ವಿಜಯಪುರ: ದಾಸ ಸಾಹಿತ್ಯಕ್ಕೆ ವೈಚಾರಿಕೆ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ […]

ನಳಂದ ಕಾಲೇಜಿನ ವಿದ್ಯಾರ್ಥಿ ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜಯಪರ:  ನಗರದ ನಳಂದಾ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜುಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ನವೆಂಬರ್ 24 ಮತ್ತು 25 ರಂದು ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ನಳಂದಾ ಕಾಲೇಜಿನ ಭರಮಪ್ಪ ಸಿದ್ದಲಿಂಗಪ್ಪ ದಳವಾಯಿ 66 ಕೆಜಿ ವಿಭಾಗದಲ್ಲಿ ಪ್ರಥಮ ಸ್ತಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ರಾಕೇಶ ಮಾರುತಿ ದೇವಮನೆ 55 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ […]

ಭ್ರೂಣ ಹತ್ಯೆ, ಮಕ್ಕಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ- ಬಿಜೆಪಿಯವರೆಲ್ಲ ಸತ್ಯ ಹರಿಶ್ಚಂದ್ರರಾ? ಎಂ. ಬಿ. ಪಾಟೀಲ ಪ್ರಶ್ನೆ

ವಿಜಯಪುರ: ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಭಾರತೀಯ ಜನತಾ ಪಕ್ಷದ ಮೋರ್ಚಾಗಳಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭ್ರೂಣಹತ್ಯೆ ವಿರುದ್ಧ ಕಿಡಿ‌ ಕಾರಿದರು.  ಅಲ್ಲದೇ, ನಿಗಮ‌, ಮಂಡಳಿ ಆಯ್ಕೆ ವಿಚಾರ ಸಿಎಂ, ಡಿಸಿಎಂ, ಕೆಪಿಸಿಸಿ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಐಟಿ, ಇಡಿ, ಸಿಬಿಐ ಯನ್ನು ತಮ್ಮ‌ ಅನುಕೂಲಕ್ಕೆ ತಕ್ಕಂತೆ‌ ಬಳಸುತ್ತಿದ್ದಾರೆ. ಆ […]