ಬಸವ ನಾಡಿನಲ್ಲಿ ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ- ಮಠಾಧೀಶರ ಸಾನಿಧ್ಯದಲ್ಲಿ ಬಂದು ಹರಸಿದರು ಲಕ್ಷಾಂತರ ಜನ

ವಿಜಯಪುರ:ಬಸವ ನಾಡಿನಲ್ಲಿ ನಡೆಯಿತು ಬಸನಗೌಡರ ಮದುವೆ ಆರತಕ್ಷತೆ ಸಂಭ್ರಮ.  ಮಠಾಧೀಶರ ಸಾನಿಧ್ಯದ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಬಂದು ಹರಸಿದರು ಲಕ್ಷಾಂತರ ಜನ.   ಇದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ದಂಪತಿಯ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ನಿರ್ದೇಶಕ ಬಸನಗೌಡ ಪಾಟೀಲ ಹಾಗೂ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದ ಝಲಕ್.  ನಾಡಿನ […]