ಗ್ರಾಮ-ನಗರ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯ- ಜಿ. ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ವಿಜಯಪುರ: ಗ್ರಾಮ ನಗರ ಸ್ವಚ್ಛತೆಯನ್ನು ಹೆಚ್ಚಿಸುವಲ್ಲಿ ಪೌರಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಸಮಾಜದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ನಗರಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರಿಗೆ ಇ.ಎಸ್.ಐ, ಪಿಎಫ್ ವಿಮೆ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ […]

ವಿಜಯಪುರ ಜಿಲ್ಲೆಯ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಿದ ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಲ್ಲಿ ಕಾರ್ಯನಿರ್ವಹಿಸುತ್ತಿರುವ 308 ಪೌರಕಾರ್ಮಿಕರಿಗೆ ಸೇವಾ ಖಾಯಂ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ವಿತರಣೆ ಮಾಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ನಾನಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಂದ ನೇಮಕಾತಿ ಆದೇಶ ಪಡೆದುಕೊಂಡರು.ಆದೇಶ ಪ್ರತಿ ಪಡೆದ ಪೌರಕಾರ್ಮಿಕರು ಅಪಾರ ಸಂತಸ ವ್ಯಕ್ತಪಡಿಸಿ, ನಮ್ಮ ಬಾಳಿಗೆ ಬೆಳಕು ಕಲ್ಪಿಸಿದ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳಿಗೆ […]