ಗುಮ್ಮಟ ನಗರಿಯಲ್ಲಿ ಮೆಕ್ಕೆಜೋಳದ ಚೀಲಗಳಡಿ ಸಿಲುಕಿದ ಸುಮಾರು ಹತ್ತಕ್ಕೂ ಹೆಚ್ಚು ಜನರು- ಮುಂದುವರೆದ ರಕ್ಷಣಾ ಕಾರ್ಯಾಚರಣೆ

ವಿಜಯಪುರ: ಮೆಕ್ಕೆಜೋಳಗಳನ್ನು ತುಂಬಿಡಲಾಗಿದ್ದ ಗೋಣಿ ಚೀಲಗಳು ಕುಸಿದ ಪರಿಣಾಮ ಸುಮಾರು ಹತ್ತಾರು ಜನರು ಸಿಲುಕಿಕೊಂಡಿರುವ ಘಟನೆ ಗುಮ್ಮಟ ನಗರಿ ವಿಜಯಪುರ ನಗರದ ಹೊರವಲಯದಲ್ಲಿರುವ ಕೆ ಐ ಡಿ ಬಿ ವಸಾಹತು ಪ್ರದೇಶದಲ್ಲಿ ನಡೆದಿದೆ. ಖ್ಯಾತ ರಾಜಗುರು ಇಂಡಸ್ಟ್ರೀಜ್ ಗೋದಾಮಿನಲ್ಲಿ ಈ ಘಟನೆ ನಡೆದಿದ್ದು, ಸುಮಾರು 10ಕ್ಕೂ ಹೆಚ್ಚು ಜನ ಸಿಲುಕ್ಕಿದ್ದಾರೆ ಎೞದು ಪ್ರಾಥಮಿಕ ವರದಿಗಳು ತಿಳಿಸಿವೆ.  ರಾಜಗುರು ಫುಡ್ ಪ್ರೊಸೆಸಿಂಗ್ ಯುನಿಟ್ ನಲ್ಲಿ ಈ ಘಟನೆ ನಡೆದಿದೆ.  ಇಲ್ಲಿ ಸಂಗ್ರಹಿಸಿ ಇಡಲಾಗಿದ್ದ ಮೆಕ್ಕೆಜೋಳದ ಚೀಲಗಳ ಮೇಲೆ ಬೃಹತ್ […]