ಮಾಜಿ ಸಚಿವ ಅಪ್ಪ ಪಟ್ಟಣಶೆಟ್ಟಿ ಅವರಿಂದ ಪ್ರತಿ ಸೋಮವಾರ ಅನ್ನದಾಸೋಹ- ಶಿವಾಜಿ ಚೌಕಿನಲ್ಲಿ ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ಸಚಿವ ಅಪ್ಪು ಪಟ್ಟಣಶೆಟ್ಟಿ ಅವರು ನಗರದ ಶಿವಾಜಿ ಚೌಕಿನಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ಪ್ರತಿ ಸೋಮವಾರ ಅನ್ನದಾಸೋಹ ಸೇವೆ ಪ್ರಾರಂಭಿಸಿದ್ದಾರೆ. ಈ ಕಾರ್ಯಕ್ಕೆ ಜ್ಞಾನಯೋಗ್ರಾಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ಅನ್ನ ದಾಸೋಹ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.  ವಿಜಯಪುರದ ಶಿವಾಜಿ ಚೌಕಿನಲ್ಲಿ ಇನ್ನು ಮುಂದೆ ಪ್ರತಿ ಸೋಮವಾರ ಅನ್ನದಾಸೋಹ ವ್ಯವಸ್ಥೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ.  ಜ್ಞಾನಯೋಗಾಶ್ರಮದಲ್ಲಿ ನಿರಂತರ ಅನ್ನ‌ಪ್ರಸಾದ ಇರುತ್ತದೆ.  ಅದೇ ರೀತಿ […]

ಮೆಕ್ಕೆಜೋಳ ಹಾಪರ್ ದುರಂತ- 7 ಕಾರ್ಮಿಕರ ಅಂತಿಮ ದರ್ಶನ ಪಡೆದ ಸಚಿವ ಎಂಬಿಪಿ- ಕಾರ್ಮಿಕರ ಕುಟುಂಬಕ್ಕೆ ತಲಾ ರೂ. 7 ಲಕ್ಷ ಪರಿಹಾರ, ವಿಮಾನ ಮೂಲಕ ಪಾರ್ಥಿವ ಶರೀರ ರವಾನೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ಮೆಕ್ಕೆಜೋಳ ಸಂಗ್ರಹ ಹಾಪರ್(ತೊಟ್ಟಿ) ಕುಸಿದು ಸಾವಿಗೀಡಾದ ಏಳು ಜನರ ಪಾರ್ಥಿವ ಶರೀರಗಳನ್ನು ವಿಮಾನದ ಮೂಲಕ ಬಿಹಾರಕ್ಕೆ ಕಳುಹಿಸಿ ಕೊಡಲಾಗುವುದು.  ಅಲ್ಲದೇ, ಸಾವಿಗೀಡಾದವರ ಕುಟುಂಬಗಳಿಗೆ ತಲಾ ರೂ. 7 ಲಕ್ಷ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಫುಡ್ ಇಂಡಸ್ರ್ರಿಯಲ್ಲಿ ಮೆಕ್ಕೆಜೋಳ ಸಂಗ್ರಹಿಸಲಾಗಿದ್ದ ಹಾಪರ್ಶ್ರ(ಬೃಹತ್ ಯಂತ್ರ) ಕುಸಿದ […]

ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಅವಘಡ ಪ್ರಕರಣ- ತಡರಾತ್ರಿ ಸಚಿವ ಎಂ. ಬಿ. ಪಾಟೀಲ ಭೇಟಿ, ಸಕಲ ಕ್ರಮದ ಭರವಸೆ

ವಿಜಯಪುರ: ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ […]