ಜಮೀರ್ ಅಹ್ಮದ್ ಜೊತೆಗುಡಿ ಹಾದಿ ಬಿಟ್ಟಿದ್ದಾರೆ- ಕಾಶಿ ಮಥುರಾ ದೇವಸ್ಥಾನಗಳೂ ನಮ್ಮ ಪಾಲಾಗಲಿವೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ಸಿಎಂ ಎಸ್. ಸಿದ್ಧರಾಮಯ್ಯ ಅವರು ಜಮೀರ್ ಅಹ್ಮದ್ ಜೊತೆಗೂಡಿ ಹಾದಿ ಬಿಟ್ಟಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಿಜಯಪುರ ನಗರದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ನಡೆಯಿತು.  ಈ ಮೆರವಣಿಗೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಗಳ ಜೊತೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ‌ ವಿಮಾನದಲ್ಲಿ ಪ್ರಯಾಣ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ […]