ಬಸವ ನಾಡಿನಲ್ಲಿ ರವಿವಾರ ವೃಕ್ಷೊಥಾನ್ ಹೆರಿಟೇಜ್ ರನ್- ಓಡು ವಿಜಯಪುರ ಓಡು ಕಾರ್ಯಕ್ರಮಕ್ಕೆ ಕ್ಷಣಗಣನೆ

ವಿಜಯಪುರ: ನಗರದಲ್ಲಿ ಡಿ. 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಗರಾದ್ಯಂತ ಓಟಗಾರರು ಸಾಗುವ ಮರ‍್ಗಗಳಲ್ಲಿ ರವಿವಾರ ಬೆಳಿಗ್ಗೆ 6ಗಂಟೆಯಿಂದಲೆ ನಾನಾ ಸಾಂಸ್ಕೃತಿಕ ಕಲಾ ತಂಡಗಳಿಂದ ಕರ‍್ಯಕ್ರಮ ಆಯೋಜಿಸಲಾಗಿದೆ.  ಕರ್ನಾಟಕ ಅಷ್ಟೇ ಅಲ್ಲ, ನಾನಾ ರಾಜ್ಯಗಳು ಹಾಗೂ ವಿದೇಶಗಳಿಂದ ಹೆಸರು ನೋಂದಾಯಿಸಿರುವ ಕ್ರೀಡಾಪಟುಗಳು ಗುಮ್ಮಟ ನಗರಿಗೆ ಆಗಮಿಸಿದ್ದು, ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಹೆಸರು ನೋಂದಾಯಿಸಿದ ಓಟಗಾರರಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಬ್ ಮತ್ತು ಟಿ ರ‍್ಟ್ ಗಳನ್ನು ವಿತರಿಸಲಾಯಿತು. ಈ ಮಧ್ಯೆ ರಾಷ್ಟ್ರ […]

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಫೊನ್ ಇನ್ ಕಾರ್ಯಕ್ರಮ: ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡ ವಿದ್ಯಾರ್ಥಿಗಳು

ವಿಜಯಪುರ: ಇಂಗ್ಲೀಷ್ ವಿಷಯದ ವ್ಯಾಕರಣ ಮತ್ತು ಪತ್ರಲೇಖನ ಪ್ಯಾರಾಗ್ರಾಫ್, ಪ್ರಬಂಧ ಬರವಣಿಗೆ ಹಾಗೂ ವಿಷಯ ಕರಗತ ಮಾಡಿಕೊಳ್ಳುವುದೂ ಸೇರಿದಂತೆ  ತಮ್ಮ ಶೈಕ್ಷಣಿಕ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಸಂಪನ್ಮೂಲ ಶಿಕ್ಷಕರಿಂದ ಪರಿಹಾರ ಪಡೆದುಕೊಂಡರು. ಶಿಕ್ಷಕರು ವಿಷಯ ಸಮಸ್ಯೆ ಸೂಚಿಸುವುದರ ಜೊತೆಗೆ ಆತ್ಮವಿಶ್ವಾಸದ ಪಾಠ ಮಾಡಲಾಯಿತು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್. ಎಚ್. ನಾಗೂರ ತಿಳಿಸಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಜಿಲ್ಲೆಯ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಸಂಜೆ 6 ರಿಂದ ರಾತ್ರಿ […]