ರಾಜ್ಯದ ಎಲ್ಲಡೆ ಮಾದಿಗ ಮುನ್ನಡೆ ಸಮಾವೇಶ- ಕಾಂಗ್ರೆಸ್ ವಿರುದ್ಧ ಮಾಜಿ ಡಿಸಿಎಂ ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮಿಸಲಾತಿ ಕೊಡಿಸುವ ಮತ್ತು ಸಾಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ.  ಆದರೆ, ಕಾಂಗ್ರೆಸ್ ಮುಖ್ಯಮಂತ್ರಿ ನೀವು ನಮ್ಮವರು ಎಂದು ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.  ನಗರದ ಅಥಣಿ ರಸ್ತೆಯ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ಸಾಯಿ ಗಾರ್ಡನ್‌ನಲ್ಲಿ ನಡೆದ ರಾಜ್ಯದ ಎಲ್ಲಡೆ ಮಾದಿಗ ಮುನ್ನಡೆ ಸಮಾವೇಶದಲ್ಲಿ […]

ವೃಕ್ಷತ್ಥಾನ ಹೆರಿಟೇಜ್ ರನ್-2023: ನಾನಾ ವಿಭಾಗಗಳಲ್ಲಿ 60ಕ್ಕೂ ಹೆಚ್ಚು ವಿಜೇತರಿಗೆ ಪ್ರಶಸ್ತಿ ಪ್ರಧಾನ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್-2023 ಅಂಗವಾಗಿ ನಡೆದ ನಾನಾ ವಿಭಾಗಗಳ ಓಟಗಳಲ್ಲಿ ಖ್ಯಾತನಾಮರು ಪಾಲ್ಗೊಂಡು ಗಮನ ಸೆಳೆದರು.  ಈ ಸಂದರ್ಭದಲ್ಲಿ ನಾನಾ ವಿಭಾಗಗಳಲ್ಲಿ ಗೆಲುವು ಸಾಧಿಸಿದ ಸುಮಾರು 60ಕ್ಕೂ ಹೆಚ್ಚು ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.  ಈ ಸಂದರ್ಭದಲ್ಲಿ   ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆÉ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹಿರಿಯ ಐಎಎಸ್ ಅಧಿಕಾರಿ ಅಶೋಕ ದಳವಾಯಿ, ಎನ್ ಟಿಪಿಸಿಯ ಮುಖ್ಯಸ್ಥರಾದ ವಿ.ಕೆ ಪಾಂಡೆ,ಮುಖ್ಯ […]

ವೃಕ್ಷೊಥಾನ ಹೆರಿಟೇಜ್ ರನ್-2023: ಸ್ಮಾರಕಗಳ ಸಂರಕ್ಷಣೆ-ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಿ- ಸಚಿವ ಎಂ. ಬಿ. ಪಾಟೀಲ ಕರೆ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಆಯೋಜಿಸಿದ ಹೆರಿಟೇಜ್ ರನ್ ನಗರದಲ್ಲಿ ಯಶಸ್ವಿಯಾಗಿ ನಡೆಯಿತು.   21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಮ್ಯಾರಥಾನ್‍ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸುಮಾರು 5 ಕಿ.ಮೀ. ಓಡಿ ನೆರೆದವರನ್ನು ಹುರುದುಂಬಿಸಿದರು. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾಕರಗಳ ರಕ್ಷಣೆ, ನೀರಿನ ಸದ್ಭಳಕೆಯೊಂದಿಗೆ ಗಿಡ-ಮರಗಳನ್ನು […]