ಎ.ಎಸ್.ಪಿ ಕಾಮರ್ಸ್ ಕಾಲೇಜಿನಲ್ಲಿ ಬಿಬಿಎ ವಿಭಾಗದಿಂದ ಮಂಚಾ-ಮಚ್ಚಾ ವೃತ್ತಿಪರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ. ಕಾಮರ್ಸ್ ಕಾಲೇಜಿನ ಬಿಬಿಎ ವಿಭಾಗ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿದ್ದ ಜಿಲ್ಲಾ ಮಟ್ಟದ ಮಂಚ್- ಮಚ್ಚಾ ವೃತ್ತಿಪರ ಸ್ಪರ್ಧೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ವಿಪ್ರೊ ತಂಡ ಸಮಗ್ರ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಹೊಸ ಆವರಣದಲ್ಲಿರುವ ಬಿಬಿಎ ಕಾಲೇಜಿನಲ್ಲಿ ನಡೆದ ಈ ವೃತ್ತಿಪರ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್, ಟೀಮ್ ಬಿಲ್ಡಿಂಗ್, ರಸಪ್ರಶ್ನೆ, ಅಡುಗೆ, ಛಾಯಾಚಿತ್ರ ಸ್ಪರ್ಧೆಗಳು ನಡೆದವು.  ಜಿಲ್ಲೆಯ ನಾನಾ ಭಾಗಗಳಿಂದ 29 ಪಿಯು […]

ವಿಜಯಪುರ ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ

ವಿಜಯಪುರ: ಜ್ಞಾನಪೀಠ ಪುರಸ್ಕೃತ ಕನ್ನಡದ ಮೊದಲ ಸಾಹಿತಿ, ಕನ್ನಡ ನಾಡು-ನುಡಿಗೆ ತಮ್ಮ ಜೀವನವ ಮುಡಿಪಾಗಿಟ್ಟು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ರಾಷ್ಟ್ರ ಕವಿ, ವಿಶ್ವ ಮಾನವರಾಗಿ ರಾಷ್ಟ್ರದಲ್ಲಿ ತಮ್ಮ ಸಾಹಿತ್ಯ ಸಂಚಲನದಿAದ ಮೆರಗು ನೀಡಿ ರಾಷ್ಟ್ರ ಕವಿ ಎನಿಸಿಕೊಂಡವರು ಕುವೆಂಪು ಅವರು ಮಾತ್ರ ಎಂದು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು […]

ಯುರೊ ಕಿಡ್ಸ್ ಪ್ರೀ ಸ್ಕೂಲ್ ವತಿಯಿಂದ ಮಕ್ಕಳು, ಪೋಷಕರಿಗೆ ವಾರ್ಷಿಕ ಕ್ರೀಡಾಕೂಟ

ವಿಜಯಪುರ: ನಗರದ ಘೇವರಚಂದ ಕಾಲನಿಯಲ್ಲಿರುವ ಯುರೋ ಕಿಡ್ಸ್ ಪ್ರೀ ಸ್ಕೂಲಿನ ಮಕ್ಕಳು ಮತ್ತು ಪೋಷಕರಿಗಾಗಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶ್ರೀ ಶಿವಾಜಿ ಕೋ-ಆಪ್. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸಂಜಯ ವಿ. ಜಾಧವ ಕ್ರೀಡಾಕೂಟ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಶಾಲೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ಆರೋಗ್ಯದ ದೃಷ್ಟಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ತುಂಬಾ ಮುಖ್ಯವಾಗಿದೆ.  ಪೋಷಕರು ಮತ್ತು ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳು […]

ಡಾ. ಬಿ. ಆರ್. ಅಂಬೇಡ್ಕರ ಅವರ ಬದುಕು, ಸಾಧನೆ: ವಿಶೇಷ ಉಪನ್ಯಾಸಕ ಕಾರ್ಯಕ್ರಮ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಓದು ಎಂಬ ಡಾ. ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ. ವಿ. ಬಿ. ಗ್ರಾಮ ಪುರೋಹಿತ ಅವರು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಪ್ರಾಚಾರ್ಯ […]