ಕೃಷ್ಣಾ ನಗರದಲ್ಲಿ ಬಣಜಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ, ಪ್ರಶಸ್ತಿ ಪ್ರಧಾನ ಸಮಾರಂಭ- ಜಗದೀಶ ಶೆಟ್ಟರ, ಬಿ. ವೈ. ವಿಜಯೇಂದ್ರ ಭಾಗಿ

ವಿಜಯಪುರ: 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಜಗಜ್ಯೋತಿ ಬಸವೇಶ್ವರರು ಜಾತಿ ವ್ಯವಸ್ಥೆ ಹೋಗಲಾಡಿಸಿ ಸಮಾನತೆಗೆ ನಾಂದಿ ಹಾಡಿದ್ದಾರೆ  ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದ್ದಾರೆ. ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ. ಎಚ್. ಪಾಟೀಲ ಮೆಮೋರಿಯಲ್, ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಬಬಲೇಶ್ವರ ತಾಲೂಕು ಮತ್ತು ಬೀಳಗಿ ತಾಲೂಕು ಘಟಕಗಳು ಆಯೋಜಿಸಿದ್ದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಬಣಜಿಗ ಸಮಾಜದ ಸಂಘಟನಾ […]

ನಾನಾಗಲಿ, ಪಕ್ಷದ ಮುಖಂಡರು ಕೇಂದ್ರಕ್ಕೆ ಹೋಗಿ ಚಾಡಿ ಹೇಳಿಲ್ಲ- ಹುಡುಗಾಟಿಕೆ ಆರೋಪಗಳಿಗೆ ಉತ್ತರಿಸಲ್ಲ- ಬಿ. ವೈ. ವಿಜಯೇಂದ್ರ ಟಾಂಗ್

ವಿಜಯಪುರ: ನಾನಾಗಲಿ ಅಥವಾ ಪಕ್ಷದ ಮುಖಂಡರಾಗಲಿ ಕೇಂದ್ರಕ್ಕೆ ಹೋಗಿ ಯಾರ ಬಗ್ಗೆಯೂ ಚಾಡಿ ಹೇಳುವುದಾಗಲಿ, ದೂರು ನೀಡುವುದಾಗಲಿ, ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾವು ಪ್ರಯತ್ನ ಮಾಡಿಲ್ಲ.  ಅದರ ಅವಶ್ಯಕತೆಯೂ ನಮಗಿಲ್ಲ.  ಆದರೆ,  ಮುಂದೆ ಸಂದರ್ಭ ಹೇಗೆ ಸೃಷ್ಠಿಯಾಗುತ್ತೆ ಅದರ ಮೇಲೆ ಕೇಂದ್ರ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಏನೆ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ, ವಯಸ್ಸಿನಲ್ಲಿ ಚಿಕ್ಕವನಾದರೂ ಪಕ್ಷದ ಅಧ್ಯಕ್ಷನಾಗಿ ಹಿತದೃಷ್ಠಿಯಿಂದ […]

ವಿಜಯಪುರಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಭೇಟಿ- ಸ್ವಾಗತಕ್ಕೆ ಸಜ್ಜಾದ ಕಾರ್ಯಕರ್ತರು

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಶಾಸಕ ಬಿ. ವೈ. ವಿಜಯೇಂದ್ರ ಇದೇ ಮೊದಲ ಬಾರಿಗೆ ಬಸವ ನಾಡು ವಿಜಯಪುರ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.  ಮೊದಲಿಗೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರಕ್ಕೆ ಭೇಟಿ ನೀಡಲಿರುವ ಅವರು, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಬಬಲೇಶ್ವರ ಮತ್ತು ಬೀಳಗಿ ತಾಲೂಕು ಘಟಗಳು ಆಯೋಜಿಸಿರುವ ವಿಜಯಪುರ ಮತ್ತು ಬಾಗಲಕೋಟೆ ದಿಲ್ಲೆ ಬಣಜಿಕ ಸಮಾಜದ ಸಂಘಟನಾ ಸಮಾವೇಶ ಮತ್ತು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ಪ್ರತಿಭಾ ಪುರಸ್ಕಾರ ಮತ್ತು ಬಣಜಿಗ […]