Year End Poem: 2023 ವರ್ಷಾಂತ್ಯದ ಸಂದರ್ಭದಲ್ಲಿ ಡಾ. ಅರುಣ ಚಂ. ಇನಾಮದಾರ ರಚಿಸಿರುವ ಕವನ

ವಿಜಯಪುರ: ಸಾಕಷ್ಟು ನಲಿವು ಮತ್ತು ನೋವಗಳನ್ನು ನೀಡಿದ ವರ್ಷ 2023.  ಈ ವರ್ಷದಲ್ಲಿ ಹಲವರಿಗೆ ಒಳ್ಳೆಯದಾಗಿದ್ದರೆ, ಮತ್ತೆ ಕೆಲವರಿಗೆ ಸಂಕಷ್ಟ ತಂದಿದೆ.  ಈ ಸಂದರ್ಭದಲ್ಲಿ ಚರ್ಮರೋಗ ಖ್ಯಾತ ತಜ್ಞ ಮತ್ತು ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು  ನೆನಪು ಹೆಸರಿನಲ್ಲಿ ಕವಿತೆಯೊಂದನ್ನು ರಚಿಸಿದ್ದಾರೆ. ಮುಪ್ಪಾವಸ್ಥೆಯಲ್ಲಿರುವ ದಂಪತಿ ತಮ್ಮ ಯೌವ್ವನಾವಸ್ಥೆಯ ನೆನಪುಗಳನ್ನು ಸ್ಮರಿಸುವ ಪದ್ಯ ಇದಾಗಿದೆ.  ಅಲ್ಲದೇ, ಮುಂಬರುವ ಹೊಸ ವರ್ಷವನ್ನು ಸ್ವಾಗತಿಸುವ ಸಂದೇಶವೂ ಇದರಲ್ಲಿದೆ. ಡಾ. ಅರುಣ ಚಂ. […]

ರೇಡಿಯೋ ಶಿಕ್ಷಣ, ಆರೋಗ್ಯ, ಕೃಷಿ, ವಿಜ್ಞಾನ, ಮನೊರಂಜನೆ ಒದಗಿಸುವ ಪ್ರಮುಖ ಮಾಹಿತಿ ಮಾಧ್ಯಮವಾಗಿದೆ- ಎಸ್. ಆರ್. ಮೂಗನೂರಮಠ

ಬಾಗಲಕೋಟೆ:  ರೇಡಿಯೋ ಶಿಕ್ಷಣ, ಆರೋಗ್ಯ, ಕೃಷಿ, ವಿಜ್ಞಾನ, ಮನೊರಂಜನೆ ಒದಗಿಸುವ ಪ್ರಮುಖ ಮಾಹಿತಿ  ಮಾಧ್ಯಮವಾಗಿದೆ ಎಂದು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್. ಆರ್. ಮೂಗನೂರಮಠ ಹೇಳಿದ್ದಾರೆ. ನಗರದ ಬಿ.ವಿ.ವಿ.ಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಬಾಗಲಕೋಟೆಯ ಬಿಈಸಿ ಧ್ವನಿ 90.4 ಎಫ್.ಎಮ್.ನಲ್ಲಿ ಪ್ರತಿ ಸೋಮವಾರ ಪ್ರಸಾರವಾಗುವ ಸಂಪೂಣ೯ ಆರೋಗ್ಯಕ್ಕಾಗಿ ಹೋಮಿಯೋಪಥಿ ರೇಡಿಯೋ ಸಂವಾದ ಕಾಯ೯ಕ್ರಮದ ಭಿತ್ತಿಚಿತ್ರಪಟ ಬಿಡುಗಡೆ ಮಾಡಿ ಅವರು ಮಾತನಾಡಿದರು. ರೇಡಿಯೋ ಅತ್ಯಂತ ವ್ಯಾಪಕವಾಗಿ ಜನಸಾಮಾನ್ಯರಿಗೆ ತಲುಪುವ ಕಡಿಮೆ ವೆಚ್ಚದ […]

ಬಿಜೆಪಿ ಕಾರ್ಪೊರೇಟರ್ ಜೊತೆ ಸಭೆ ಮಧ್ಯೆ ಎಚ್.ಡಿ.ಕೆ ಗೆ ಕರೆ ಮಾಡಿದ ಬಿ. ವೈ. ವಿಜಯೇಂದ್ರ- ಯಾಕೆ ಗೊತ್ತಾ?

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಶನಿವಾರ ರಾತ್ರಿ ವಿಜಯಪುರ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ. ದಿನವಿಡೀ ನಿಗದಿತ ಕಾರ್ಯಕ್ರಮ ಬಳಿಕ ರಾತ್ರಿ ವಾರ್ಡ್ ನಂಬರ್ 12 ರ ಬಿಜೆಪಿ ಸದಸ್ಯೆ ರಶ್ಮಿ ಕೋರಿ ಅವರ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಭೆ ನಡೆಸಿದರು.  ಸಂಜೆ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಗೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದ್ದರು.  ಹೀಗಾಗಿ ಪ್ರತ್ಯೇಕ ಸಭೆ ನಡೆಸುವಂತೆ ಸದಸ್ಯರು […]