ವಿಜಯಪುರದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ- ಪೇಜಾವರ ಶ್ರೀ, ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ನಗರದ ಕಂದಗಲ ಹಣಮಂತರಾಯ ರಂಗ ಮಂದಿರದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ಸಂಸ್ಕೃತ ಅತ್ಯಂತ ಪ್ರಾಚೀನವಾದ ಭಾಷೆಯಾಗಿದೆ.  ಇಂದು ಅದು ಕೇವಲ ಕೆಲವೇ ಜನ ಬಳಿಕೆ ಮಾಡುವ ಭಾಷೆಯಾಗಿದೆ.  ದೇಶದ ಪ್ರತಿಯೊಂದು ಭಾಷೆಯಲ್ಲೂ ನಾವು ಶೇ. 60ರಷ್ಟು ಸಂಸ್ಕೃತ ಭಾಷೆಯ ಶಬ್ದಗಳನ್ನು ಬಳಿಕೆ ಕಾಣುತ್ತೇವೆ.  ನಿಸರ್ಗದ ಪ್ರಾಣಿ ಪಕ್ಷಿಗಳ […]

ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರ 193ನೇ ಜನ್ಮದಿನ, ಪ್ರಶಸ್ತಿ ಪ್ರಧಾನ ಸಮಾರಂಭ- ದಲಿತ ವಿದ್ಯಾರ್ಥಿ ಪರಿಷತನಿಂದ ಆಯೋಜನೆ

ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾವಿತ್ರಿಬಾಯಿ ಫುಲೆ ಅವರ 193ನೇ ಜನ್ಮದಿನದ ಅಂಗವಾಗಿ 2024ನೇ ವರ್ಷದ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ನಾಟಕ ಪ್ರದರ್ಶನ ನಡೆಯಿತು.  ಈ ಕಾರ್ಯಕ್ರಮವನ್ನು ಪ್ರಜಾ ಪರಿವರ್ತನ ವೇದಿಕೆ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ. ಗೋಪಾಲ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಅವರು ಅಂದಿನ ದಿನಗಳಲ್ಲಿ ಮೆಲ್ಜಾತಿಯವರ ತುಳಿತ, ಹೆಣ್ಣುಮಕ್ಕಳು, ಶೊಷಿತ […]

ವಿಜಯಪುರದ ಐಶ್ವರ್ಯ ನಗರದಲ್ಲಿ ರಾಮ ಮಂದಿರ ಉದ್ಘಾಟನೆ ಆಮಂತ್ರಣ ಮಂತ್ರಾಕ್ಷತೆ ವಿತರಣೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿದ್ದು, ಈ ಕಾರ್ಯಕ್ರಮದ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಗರದಲ್ಲಿ ನಡೆಯಿತು. ನಗರದ ಜ್ಞಾನಯೋಗಾಶ್ರಮ ಬಳಿ ಇರುವ ಐಶ್ವರ್ಯ ನಗರದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಅಯೋಧ್ಯದಿಂದ ಬಂದಿರುವ ಮಂತ್ರಾಕ್ಷತೆ, ಆಮಂತ್ರಣ ಪತ್ರಿಕೆ, ಅಯೋಧ್ಯೆ ದೇವಾಲಯದ ಚಿತ್ರಗಳನ್ನು ವಿತರಿಸಲಾಯಿತು.  ಐಶ್ವರ್ಯ ನಗರದ ಸುತ್ತಲಿನ ಬಡಾವಣೆಗಳ ರಾಮಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶ ಪಾಟೀಲ, ಸಿದ್ದು ಕರಲಗಿ, ವಿರಾಜ ಅಂಗಡಿ, ಜಯಪ್ರಕಾಶ ಅಂಬಲಿ, ರವಿ ಹಿತ್ತಲಮನಿ, […]