ಚಡಚಣ ಪಟ್ಟಣದಲ್ಲಿ ಪೊಲೀಸರಿಂದ ಮಾದಕ ದ್ರವ್ಯಗಳ ಬಳಕೆ ವಿರುದ್ದ ಜನಜಾಗೃತಿ ಜಾಥಾ

ವಿಜಯಪುರ: ಚಡಚಣ ಪಟ್ಟಣದಲ್ಲಿ ಪೊಲೀಸರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಜಾಥಾ ನಡೆಸಿದರು.  ಸಿಬಿಐ ಸುರೇಶ ಬೆಂಡೆಗುಂಬಳ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ಕಲ್ಲೂರ ಮತ್ತು ಸಿಬ್ಬಂದಿ ಚಡಚಣ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸುವ ಮೂಲಕ.ಮಾದಕ ವಸ್ತುಗಳ ಬಳಕೆ ತಡೆಯುವ ಕುರಿತು ಜಾಗೃತಿ ಮೂಡಿಸಿದರು. ಅಲ್ಲದೇ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮಾಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ ಬೆಂಡೆಗುಂಬಳ, ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಕಾನೂನು […]