ಹುಣಶ್ಯಾಳ ಪಿ. ಬಿ ಗ್ರಾಮದಲ್ಲಿ ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯುಕ್ತರ ಬಲೆಗೆ

ವಿಜಯಪುರ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ. ಬಿ. ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿವಿ ಗ್ರಾಮದ ಗ್ರಾಮ ಪಂಚಾಯಿತಿಯ ಪಿಡಿಓ ಸಂಗಮೇಶ ಕುಂಬಾರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಗ್ರಾಮದ ಖುಲ್ಲಾ ಜಾಗದ ವಾರಸಾ ಮಾಡಿಕೊಡಲು ರೂ. 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಂಗಮೇಶ ಕುಂಬಾರ ರೂ. 15 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. […]

ಗುಮ್ಮಟ ನಗರಿ ಮಹಾನಗರ ಪಾಲಿಕೆ ಕೈವಶ- ಅತೀ ಹೆಚ್ಚು ಸದಸ್ಯರಿದ್ದರೂ ಅರಳದ ತಾವರೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಮಹಾನಗರ ಪಾಲಿಕೆ ಕೈವಶವಾಗಿದೆ.  ಸಚಿವ ಎಂ. ಬಿ. ಪಾಟೀಲ ಅವರ ಕೈಚಳಕದಿಂದಾಗಿ ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿದ್ದು, ಚುನಾವಣೆ ಮತದಾನ ಬಹಿಷ್ಕರಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ ಕಾರ್ಪೊರೇಟರ್ ಗಳು ಚುನಾವಣಾಧಿಕಾರಿಗಳ ವಿರುದ್ಧ ಘೋಷಣೆ ಹಾಕುತ್ತ ಪಾಲಿಕೆಯಿಂದ ಹೊರ ನಡೆದರು. ಬೆಳಿಗ್ಗೆಯಿಂದ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ಸಿನಿಂದ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ ಮೇಯರ್ ಸ್ಥಾನಕ್ಕೆ ಮತ್ತು ದಿನೇಶ ಹಳ್ಳಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ […]