ತ್ಯಾಗವೀರ, ಜ್ಞಾನದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಸಮಾಜಮುಖಿ ಕಾರ್ಯಗಳಿಗಾಗಿ ಸರ್ವಸ್ವ ತ್ಯಾಗ ಮಾಡಿದ್ದಾರೆ- ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ

ವಿಜಯಪುರ: ತ್ಯಾಗವೀರ, ಜ್ಞಾನ ದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರು ಸಮಾಜಮುಖಿ ಕೆಲಸಗಳಿಗಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ ಎಂದು ಕವಲಗಿ ಕೂಡವಕ್ಕಲಿಗ ಮಠದ ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರ 163ನೇ ಜಯಂತಿ ಮತ್ತು ಶ್ರೀ ಸಿರಸಂಗಿ ಲಿಂಗರಾಜ ವೃತ್ತ ಉದ್ಗಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಅವರು ಅಂದಿನ ಕಾಲದಲ್ಲಿ ರಾಜ್ಯದಲ್ಲಿ … Continue reading ತ್ಯಾಗವೀರ, ಜ್ಞಾನದಾಸೋಹಿ ಶ್ರೀ ಸಿರಸಂಗಿ ಲಿಂಗರಾಜ ದೇಸಾಯಿ ಸಮಾಜಮುಖಿ ಕಾರ್ಯಗಳಿಗಾಗಿ ಸರ್ವಸ್ವ ತ್ಯಾಗ ಮಾಡಿದ್ದಾರೆ- ಡಾ. ಅಭಿನವ ಸಿದ್ಧರಾಮೇಶ್ವರ ಸ್ವಾಮೀಜಿ