ರಾಮ ಮಂದಿರ ಉದ್ಘಾಟನೆ ಬಳಿಕ ವಿಶ್ವದಲ್ಲಿ ಹಿಂದುಯುಗ ಪ್ರಾರಂಭವಾಗಲಿದೆ- ಕಾಂಗ್ರೆಸ್ ಕೌರವರು, ರಾವಣನ ಪಾತ್ರ ವಹಿಸುತ್ತಿದೆ- ಶಾಸಕ ಯತ್ನಾಳ ವಾಗ್ದಾಳಿ

ವಿಜಯಪುರ: ರಾಮ ಮಂದಿರ ಉದ್ಘಾಟನೆ ಬಳಿಕ ಜಗತ್ತಿನಲ್ಲಿ ಹಿಂದುಯುಗ ಪ್ರಾರಂಭವಾಗಲಿದೆ.  ವಿಶ್ವ ಹಿಂದೂಮಯವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರುವ ಕ್ರಮವನ್ನು ಅವರು ಕಟುವಾಗಿ ಟೀಕಿಸಿದರು. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರದಲ್ಲಿ ಶಂಕರಾಚಾರ್ಯ ಪೀಠಗಳ ವಿರೋಧ ವಿಚಾರ ಅವರವರಿಗೆ ಬಿಟ್ಟದ್ದು. ಒಂದು ತಿಳಿದುಕೊಳ್ಳಿ.  ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ದೇಶದಲ್ಲಿ ಹೊಸ ಹಿಂದೂ ಯುಗ […]

ಸಿಂದಗಿಯಲ್ಲಿ ಸಿಗರೇಟ್ ಕಳ್ಳತನ ಪ್ರಕರಣ- ಓರ್ವನನ್ನು ಬಂಧಿಸಿದ ಪೊಲೀಸರು- ನಿಟ್ಟುಸಿರು ಬಿಟ್ಟ ವಾರದ ಕುಟುಂಬ

ವಿಜಯಪುರ: ಸಿಂದಗಿ‌ ಪಟ್ಟದಲ್ಲಿ ಕಳೆದ ವರ್ಷ ಡಿಸೆಂಬರ್ 24 ರಂದು ನಡೆದ ಸುಮಾರು ರೂ.‌ 42 ಲಕ್ಷ ಮೌಲ್ಯದ ಸಿಗರೇಟ್ ಕಳ್ಳತನ ಪ್ರಕರಣವನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 24 ರಂದು ನಡೆದಿದ್ದ ಮತ್ತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣವನ್ನು ಎಸ್ಪಿ ಋಷಿಕೇಶ ಸೋನಾವಣೆ ಅವರು ಗಂಭೀರವಾಗಿ ಪರಿಗಣಿಸಿದ್ದರು.  ಅದವರ ಸೂಚನೆಯಂತೆ ನಡೆದ ಕಾರ್ಯಾಚರಣೆಯ ಬಳಿಕ ಇದೀಗ ಈ ಪ್ರಕರಣವನ್ನು ಸಿಂದಗಿ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣ ಸಂಬಂಧ ರಾಜಸ್ತಾನದ ಜಿತೇಂದ್ರಕುಮಾರ ಮಾಂಗಿಲಾಲ್ ಗೆಹ್ಲೊಟ್(26) […]