ಶಾಸಕ ಸುನೀಲಗೌಡ ಪಾಟೀಲ ಪ್ರಯತ್ನದ ಫಲಶೃತಿ- ಗಣರಾಜ್ಯೋತ್ಸವ ದಿನದಿಂದ ವಿಜಯಪುರದಿಂದ ಬೆಂಗಳೂರಿಗೆ ಎಸಿ ಸ್ಲೀಪರ್ ಕೋಚ್ ಬಸ್ ಪ್ರಾರಂಭ

ವಿಜಯಪುರ: ವಿಜಯಪುರ ದಿಂದ ಬೆಂಗಳೂರಿಗೆ ಎ.ಸಿ ಮಲ್ಟಿ ಎಕ್ಸಲ್ ವೋಲ್ವೋ ಸ್ಲೀಪರ್ ಬಸ್ ಸೇವೆ ಪ್ರಾರಂಭಿಸುವAತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರು ಮಾಡಿದ ಮನವಿಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಜನೇವರಿ 26 ಶುಕ್ರವಾರ ಗಣರಾಜೋತ್ಸವ ದಿನದಿಂದ ವಿಜಯಪುರ ದಿಂದ ಬೆಂಗಳೂರಿಗೆ ಬಸ್ ಸಂಚಾರ ಪ್ರಾರಂಭವಾಗಲಿದೆ. ಈ ಬಸ್ ಸಂಚಾರ ಪ್ರಾರಂಭಿಸುವಂತೆ ಸುನೀಲಗೌಡ ಪಾಟೀಲ ಅವರು ಕಳೆದ ಎರಡು ವರ್ಷಗಳಿಂದ ಸರಕಾರವನ್ನು ಆಗ್ರಹಿಸಿದ್ದರು. ಅಲ್ಲದೇ, ವಿಧಾನ ಪರಿಷತ್ ಕಲಾಪದಲ್ಲಿಯೂ ಈ ಕುರಿತು ಪ್ರಸ್ತಾಪಿಸಿದ್ದರು. ಜೊತೆಗೆ ಕಳೆದ […]

ದೇಶದ ಅಭ್ಯುದಯಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ- ಸಂತೋಶ ಕುಂದರ ಕರೆ

ವಿಜಯಪುರ: ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ […]