ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿ ಇ ಆಸ್ಪತ್ರೆ ಬದ್ಧವಾಗಿದೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪತ್ರಕರ್ತರು ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ ಮಾಡಲ್ಲ. ಅಂಥ ಪತ್ರಕರ್ತರಿಗೆ ಆರೋಗ್ಯ ಸೇವೆ ಕಲ್ಪಿಸಲು ಬಿಎಲ್ ಡಿಇ ಆಸ್ಪತ್ರೆ ಬದ್ಧವಾಗಿದೆ ಎಂದು ಬಿಎಲ್ ಡಿ ಸಂಸ್ಥೆಯ ಅಧ್ಯಕ್ಷರೂ‌ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.‌ ನಗರದ ಬಿಎಲ್ ಡಿಇ ಆಸ್ಪತ್ರೆಯ ಟ್ರಾಮಾ ಸೆಂಟರ್ ಸಭಾಂಗಣದಲ್ಲಿ ಸೋಮವಾರ ಬಿಎಲ್ ಡಿಇ ಆಸ್ಪತ್ರೆಯ ಆರೋಗ್ಯ ಭಾಗ್ಯ ಯೋಜನೆಯಡಿ […]