ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ಮೌನಾಚರಣೆ ಮೂಲಕ ನಮನ

ವಿಜಯಪುರ: ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಹಾಗೂ ನೆಹರು ಯುವ ಕೇಂದ್ರ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ […]

ಬಂಜಾರಾ ಕಸೂತಿ ಕಲೆ ಉತ್ತೇಜನಕ್ಕಾಗಿ ತರಬೇತಿ ಶಿಬಿರ ಆಯೋಜನೆ- ಆಶಾ ಎಂ. ಪಾಟೀಲ

ವಿಜಯಪುರ: ಬಂಜಾರಾ ಕಸೂತಿ ಕಲೆಯನ್ನು ಪ್ರೋತ್ಸಾಹಿಸಲು ಬಂಜಾರಾ ಕಸೂತಿ ಕಸೂತಿ ಸಂಸ್ಥೆ ಸ್ಥಾಪಿಸಿ ತರಬೇತಿ ಶಿಬಿರಗಳ ಆಯೋಜನೆ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ಆಶಾ ಎಂ.ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮಹಿಳಾ ಸಬಲೀಕರಣ ಘಟಕ ಮತ್ತು ಬಂಜಾರಾ ಕಸೂತಿ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ವಾರದ ಬಂಜಾರಾ ಕಸೂತಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಸಾಂಸ್ಕøತಿಕ ವೆಶಿಷ್ಟ್ಯತೆಯ ಸಂಕೇತವಾಗಿರುವ ಬಂಜಾರಾ ಕಸೂತಿ ಗ್ರಾಮೀಣ ಕರಕುಶಲ […]