ಸಿಎಂ ಜೊತೆ ಸಚಿವ ಎಂ. ಬಿ. ಪಾಟೀಲ ನೇತೃತ್ವದ ನಿಯೋಗದ ಸಭೆ: ನಂದಿ ಸಕ್ಕರೆ ಕಾರ್ಖಾನೆಗೆ ₹150 ಕೋ. ನೆರವಿಗೆ ಮನವಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 100 ಕೋಟಿ ರೂ. ಬಡ್ಡಿರಹಿತ ಸಾಲ ನೀಡುವಂತೆ ಮತ್ತು 50 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸುವಂತೆ ಕೋರಿ, ಕಾರ್ಖಾನೆಯ ಆಡಳಿತ ಮಂಡಲಿಯು ಸರಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತ ಮಟ್ಟದ ನಿಯೋಗ ಸಚಿವ ಎಂ. […]