ಫೆ. 26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ- ನಿರುದ್ಯೋಗಿಗಳು ನೊಂದಾಯಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಹಾಗೂ 27 ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳ-2024 ಅಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಗಳ ಸಭಾ ಭವನದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ, ಸದರಿ ಉದ್ಯೋಗ https://skillconnect.kaushalkar.com  ಪೋರ್ಟಲ್ ನಲ್ಲಿ ನೋಂದಣಿ […]

ಸಂಸದ ಡಿ. ಕೆ. ಸುರೇಶ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ: ಬೆಂಗಳೂರು ಗ್ರಾಮೀಣ ಸಂಸದ ಡಿ. ಕೆ. ಸುರೇಶ ನೀಡಿರುವ ಭಾರತ ವಿಭಜನೆ ಹೇಳಿಕೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಭೋಧಿಸಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.   ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚೋ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ ರಾಠೋಡ, […]