ಕೇಂದ್ರ ಜಲ ಶಕ್ತಿ ತಂಡದಿಂದ ಇಂಡಿ ತಾಲೂಕಿನ ನಿಂಬಾಳ ಕೆ. ಡಿ., ಕೊಳುರಗಿ, ಬಬಲಾದ, ಹೊರ್ತಿ, ಚವಡಿಹಾಳ ಕ್ಷೇತ್ರ ಭೇಟಿ

ವಿಜಯಪುರ:   ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಇಂಡಿ ತಾಲೂಕಿನ ನಿಂಬಾಳ ಕೆ. ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟP,À ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ […]

ನಿಯಮಿತ ವ್ಯಾಯಾಮ, ಆರೋಗ್ಯ ಪೂರ್ಣ ಆಹಾರ ಸೇವನೆಯಿಂದ ಕ್ಯಾನ್ಸರ ರೋಗ ತಡೆಗಟ್ಟಬಹುದು- ಟಿ. ಭೂಬಾಲನ್

ವಿಜಯಪುರ: ನಿಯಮಿತ ವ್ಯಾಯಾಮ ಮತ್ತು ಆರೋಗ್ಯ ಪೂರ್ಣ ಆಹಾರ ಸೇವನೆಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದಲ್ಲಿ ಭಾರತೀಯ ರೆಡ್‌ಕ್ರಾಸ ಸೊಸೈಟಿ ವಿಜಯಪುರ ಜಿಲ್ಹಾ ಶಾಖೆ ಮತ್ತು ಜಿಲ್ಹಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ ರೋಗದ ಅರಿವು ಮತ್ತು ಮುಂಜಾಗ್ರತೆ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಕ್ಯಾನ್ಸರ ರೋಗ ಕುರಿತು 25 ಸಾವಿರ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಕ್ಯಾನ್ಸರ್ ಕುರಿತು ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ […]