ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಭಾವನ ಬೆಳಗೆರೆ ಸಂಪಾದಕತ್ವದಲ್ಲಿ ಶೀಘ್ರದಲ್ಲಿ ಪುನಾರಂಭ

ಬೆಂಗಳೂರು: ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಅತೀ ಶೀಘ್ರದಲ್ಲಿ ಭಾವನಾ ಬೆಳಗೆರೆ ಸಂಪಾದಕತ್ವದಲ್ಲಿ ಪುನಾರಂಭವಾಗಲಿದೆ. ಬೆಂಗಳೂರಿನ ಹಾಯ್ ಬೆಂಗಳೂರು ಪತ್ರಿಕೆ ಕಚೇರಿಯಲ್ಲಿ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ ರವಿ ಬೆಳೆಗೆರೆ ಅವರ ಎರಡು ಪುಸ್ತಕಗಳಾದ ರಜನೀಶನ ಹುಡುಗಿಯರು, ಅರ್ತಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ರವಿ ಬೆಳಗೆರೆ ಪುತ್ರಿ ಮತ್ತು ಪತ್ರಿಕೆಯ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಲಿರುವ ಭಾವನಾ ಬೆಳಗೆರೆ ಈ ಘೋಷಣೆ ಮಾಡಿದ್ದಾರೆ. ಹಾಯ್ ಬೆಂಗಳೂರು ಮತ್ತು ಓ ಮನಸೆ ಪತ್ರಿಕೆಗಳನ್ನು ಪುನಾರಂಭಿಸುವಂತೆ ರಾಜ್ಯದ […]

ದರಬಾರ ಡಿಗ್ರಿ ಕಾಲೇಜಿನ ಯಶ ಆರ್. ಮುತ್ತಿನಪೆಂಡಿಮಠ ರಾಣಿ ಚನ್ನಮ್ಮ ವಿವಿ ಕ್ರಿಕೆಟ್ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆ

ವಿಜಯಪುರ: ನಗರದ ಪ್ರತಿಷ್ಠಿತ ಕುಮುದಬೇನ ದರಬಾರ ಬಿಬಿಎ, ಬಿಸಿಎ ಮತ್ತು ಬಿಕಾಂ ಕಾಲೇಜಿನ ಬಿ. ಕಾಂ. ಸೆಮಿಸ್ಟರ್ ವಿದ್ಯಾರ್ಥಿ ಮಾರ ಯಶ ಆರ್. ಮುತ್ತಿನಪೆಂಡಿಮಠ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕ್ರಿಕೆಟ್ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾನೆ. ಜಮಖಂಡಿಯ ವಾಣಿಜ್ಯ ಬಿ. ಎಚ್‌. ಎಸ್ ಕಲೆ ಮತ್ತು ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಅಂತರ ಮಹಾವಿದ್ಯಾಲಯಗಳ ಕ್ರಿಕೆಟ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅದ್ಯಕ್ಷೆ ರಾಧಾ ಆರ್. ದರಬಾರ […]

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಭೇಟಿ, ಪರಿಶೀಲನೆ

ವಿಜಯಪುರ: ನಗರದ ಕೇಂದ್ರ ಕಾರಾಗೃಹಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಭೆ ಅವರು ಭೇಟಿ ನೀಡಿ, ಕಾರಾಗೃಹ ಬಂದಿಗಳ ಆರೋಗ್ಯ, ಆಹಾರ, ಮೂಲ ಸೌಕರ್ಯದ ಜೊತೆಗೆ ಅವರ ಮಕ್ಕಳ ಕುರಿತು ಮಾಹಿತಿ ಪಡೆದರು. ಕಾರಾಗೃಹ ಬಂದಿಗಳ ಅವರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸ್ಥಿತಿಗತಿಗಳ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕಾರಾಗೃಹದ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಾರಾಗೃಹದ ಪ್ರಭಾರ ಅಧೀಕ್ಷಕರಾದ ಮಂಜುನಾಥ […]

ರಾಷ್ಟ್ರಪಿತನ ತತ್ವಗಳನ್ನು ಪಾಲಿಸಿ ವ್ಯಕ್ತಿತ್ವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು- ಶಂಕರಗೌಡ ಸೋಮನಾಳ

ವಿಜಯಪುರ: ಗಾಂಧೀಜಿಯವರ ತತ್ವಗಳನ್ನು ಪಾಲಿಸಿದರೆ ನಮ್ಮ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ. ನಗರದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ಗಾಂಧಿ ಅಧ್ಯಯನ ಕೇಂದ್ರ, ಎನ್.ಎಸ್.ಎಸ್ ಕೋಶ ಹಾಗೂ ಐಕ್ಯುಎಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ವತಿಯಿಂದ ಗಾಂಧಿ ಸ್ಮಾರಕ ನಿಧಿಯ 75 ನೆಯ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು” ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ […]