ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗ ಸಹಯೋಗದಿಂದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ನಮ್ಮ ಸರಕಾರಿ ಪಾಲಿಟೆಕ್ನಿಕ್ ಹಾಗೂ ಯುವ ರೆಡಕ್ರಾಸ್ ಘಟಕದಿಂದ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ನಡೆದ ಈ ಅರೋಗ್ಯ ತಪಾಸಣೆ ಶಿಬಿರವನ್ನು ಈ ಕಾರ್ಯಕ್ರಮವನ್ನು ಆರ್. ಸಿ. ಎಚ್ ಅಧಿಕಾರಿ ಡಾ. ಕೆ. ಡಿ. ಗುಂಡಬಾವಡಿ ಉದ್ಘಾಟಿಸಿದರು. ಈ […]

ಜವಳಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಜವಳಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ಉದ್ಯಮಶೀಲರ ಕಡತಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡಿ, ಸಬ್ಸಿಡಿ ಮತ್ತಿತರ ಕಾರಣಗಳಿಗೆ ರೂಪಿತವಾದ ಕಡತಗಳ ಬಗ್ಗೆ ಮುತುವರ್ಜಿ ವಹಿಸಿ ಎಂದು ಜವಳಿ ಸಚಿವ ಶಿವಾನಂದ ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಜವಳಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಡತ ವಿಲೇವಾರಿ ವಿಳಂಬವಾದರೆ ಉದ್ಯಮಶೀಲರು ಆಸಕ್ತಿ ಕಳೆದುಕೊಳ್ಳಬಹುದು. ಹೀಗಾಗಿ ನೈಜ ಯೋಜನೆಗಳ ಕಡತಗಳನ್ನು ವಿಳಂಬವಿಲ್ಲದೆ ವಿಲೇ ಮಾಡಿ ಹಾಗೂ ಒಪ್ಪಂದದ ಪ್ರಕಾರ ಮೂಲಭೂತ  ಸೌಕರ್ಯಗಳನ್ನು ಕಲ್ಪಿಸಿ ಎಂದು […]

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸನ್ನದ್ಧರಾಗಿ- ಟಿ. ಭೂಬಾಲನ್

ವಿಜಯಪುರ: ಬೇಸಿಗೆಯ ಸಂದರ್ಭದಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ  ಕುಡಿಯುವ ನೀರಿನ ನಿರ್ವಹಣೆ ಹಾಗೂ ನೀರಿನ ಸ್ಥಿತಿಗತಿ ಕುರಿತು ಸಭೆ ನಡೆಸಿದ ಅವರು, ಈಗಿನಿಂದಲೇ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಿಟ್ಟುಕೊಳ್ಳಬೇಕು.  ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪಂಚಾಯತಿ ವತಿಯಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.  […]