ಬಸವಾದಿ ಶರಣರ ವೇಷಭೂಷಣ ಧರಿಸಿ ಗಮನ ಸೆಳೆದ ಆಕ್ಸಫರ್ಡ್ ಶಾಲೆಯ ಮಕ್ಕಳು

ವಿಜಯಪುರ: ನಗರದ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಗಮನ ಸೆಳೆದಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಮುದ್ದು ಮಕ್ಕಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಸಮಾರಂಭಕ್ಕೆ ಆಗಮಿಸಿ ಎಲ್ಲರ ಗಮನವನ್ನು ಸೆಳೆದರು. ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬಸವಾದಿ ಶರಣರ […]

ಬಸವಾದಿ ಶರಣರ ಆಶಯದಂತೆ ಸರಕಾರದ ಆಡಳಿತ ನಡೆಸುತ್ತಿದೆ- ಸಚಿವ ಡಾ. ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಅಣ್ಣ ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‍ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕøತಿಕ ನಾಯಕ ಭಾವಚಿತ್ರ ಅನಾವರಣಗೊಳಿಸಿ, ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ […]

ಸಿಎಂ ಶ್ವೇತ್ರ ಪತ್ರವನ್ನೊಳಗೊಂಡ ಬಜೆಟ್ ಮಂಡಿಸಿದ್ದಾರೆ- ಬಿಜೆಪಿಯವರಿಗೆ ಕೇಂದ್ರಕ್ಕೆ ಹೋಗಲು ತಾಕತ್ತಿಲ್ಲ, ಸದನದಲ್ಲಿ ಕುಳಿತು ಕೇಳುವ ತಾಳ್ಮೆಯಿಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಮಂಡಿಸಿರುವ ಆಯವ್ಯಯ ಶ್ವೇತಪತ್ರವನ್ನೊಳಗೊಂಡ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದ ಹೊರವಯದಲ್ಲಿ ಭೂತ್ನಾಳ ಕೆರೆ ಬಳಿ ಇರುವ ತಿಡಗುಂದಿ ವಯಾಡಕ್ಟ್ ಮೂಲಕ ಕೆರೆಗೆ ನೀರು ಹರಿಸುವ ಸಿದ್ಧತೆ ಪರಿಶೀಲಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಿಎಂ ತಮ್ಮ 15 ನೇ ಬಾರಿ ಬಜೆಟ್ ಮಂಡಿಸಿದ್ದಾರೆ.  ಇದು ಸಾಮಾಜಿಕ ಹಾಗೂ ಅಭಿವೃದ್ದಿ ಸರಿದೂಗಿಸುವ ಬಜೆಟ್ […]