ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಮಯ ಜೀವನವನ್ನು ಯುವಕರು ಅರಿಯಬೇಕು: ಅಪರ ಜಿಲ್ಲಾದಿಕಾರಿ ಮಹಾದೇವ ಮುರಗಿ

ವಿಜಯಪುರ: ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಹಾಗೂ ಅವರ ಆದರ್ಶ ಅರಿತುಕೊಳ್ಳುವುದರ ಜೊತೆಗೆ, ಅವರ ಜೀವನ ಮೌಲ್ಯಗಳು ಮುಂದಿನ ಜನಾಂಗಕ್ಕೆ ತಿಳಿಸಬೇಕು. ಅವರ ಜೀವನಾದರ್ಶ ಇಂದಿನ ಯುವಕರು ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ.  ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಛತ್ರಪತಿ ಶಿವಾಜಿಯ ದೈರ್ಯ, ಸಾಹಸದ […]

ಕುಡಿಯುವ ನೀರು ಪೂರೈಸಲು 1.80 ಟಿಎಂಸಿ ನೀರು ಬಿಡುಗಡೆ- ಟೇಲ್ ಎಂಡ್ ವರೆಗೆ ತಲುಪಿಸಲು ಕ್ರಮ ಕೈಗೊಳ್ಳಿ- ಡಿಸಿ ಟಿ. ಭೂಬಾಲನ್

ವಿಜಯಪುರ: ಆಲಮಟ್ಟಿ ಜಲಾಶಯದಿಂದ ಫೆ.19ರಿಂದ ಮಾರ್ಚ 10ರವರೆಗೆ ಮುಳವಾಡ ಏತ ನೀರಾವರಿಯ ಹಾಗೂ ಚಿಮ್ಮಲಗಿ ಏತ ನೀರಾವರಿ ಕಾಲುವೆ ವ್ಯಾಪ್ತಿಯ 96 ಕೆರೆಗೆಳಿಗೆ 1.8 ಟಿಎಂಸಿ ನೀರು ಕುಡಿಯುವ ಉದ್ಧೇಶಕ್ಕಾಗಿ ನೀರು ಹರಿಸಲಾಗುತ್ತಿದ್ದು, ಕೊನೆಯಂಚಿನವರೆಗೆ ಸಮರ್ಪಕವಾಗಿ ನೀರು ಹರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ನೀರು ನಿರ್ವಹಣೆ ಸಭೆಯಲ್ಲಿ ಮಾತನಾಡಿದ ಅವರು, ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ನೀರು ಹರಿಸಲಾಗುತ್ತಿದ್ದು, ಅನ್ಯ ಉದೇಶಕ್ಕಾಗಿ […]

ಸಮಾಜ ಕಲ್ಯಾಣ ಇಲಾಖೆ, ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಬರಹದ ಶಬ್ದಗಳು ಬದಲು- ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ

ವಿಜಯಪುರ: ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂದು ರಾಷ್ಟ್ರಕವಿ ಕುವೆಂಪು ಅವರು ಮಕ್ಕಳಿಗೆ ಶಾಲೆಗಳ ಬಗ್ಗೆ ಧನ್ಯತಾ ಭಾವ ಬರಲಿ ಎಂದು ಕವನ ರಚಿಸಿದ್ದಾರೆ.  ಬಹುತೇಕ ಶಾಲೆಗಳಲ್ಲಿ ಪ್ರವೇಶ ದ್ವಾರಗಳಲ್ಲಿಯೇ ಈ ಸಾಲುಗಳು ರಾರಾಜಿಸುತ್ತವೆ.  ಅಷ್ಟೇ ಅಲ್ಲ, ಮಕ್ಕಳಲ್ಲಿ ಶಾಲೆ ಮತ್ತು ಅಲ್ಲಿ ವಿದ್ಯೆ ಬೋಧಿಸುವ ಶಿಕ್ಷಕರ ಬಗ್ಗೆ ಗೌರವ ಭಾವನೆಗಳನ್ನು ಹೆಚ್ಚಿಸುತ್ತವೆ. ಆದರೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ ಎಂದು […]