ಸಮಾಜ ಸೇವಕ ಫಯಾಜ್ ಕಲಾದಗಿಗೆ ನೇಪಾಳ ದೇಶದ ಪ್ರಶಸ್ತಿ- ಯಾವುದು ಗೊತ್ತಾ?

ವಿಜಯಪುರ: ಸಮಾಜ ಸೇವಕ ಫಯಾಜ್ ಕಲಾದಗಿ ಅವರಿಗೆ ನೇಪಾಳ ದೇಶದ ಬಿರಾಟ ನಗರದದ ಸಮತಾ ಸಾಹಿತ್ಯ ಪ್ರತಿಷ್ಠಾನ ಅಂತಾರಾಷ್ಟ್ರೀಯ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿ ಘೋಷಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರವವ ಸಮತಾ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಶಿವನಾರಾಯಣ ಸಿಂಗ್ಲೆ ಮತ್ತು ಕಾರ್ಯದರ್ಶಿ ಸರಿತಾ ತುಳದಾರ, ಈ ಬಾರಿಯ ಅತ್ಯುತ್ತಮ ಸಮಾಜ ಸೇವಕ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಫಯಾಜ್ ಕಲಾದಗಿ ಅವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಫಯಾಜ ಕಲಾದಗಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು […]

ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ: ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ನಾನಾ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.  ಆಹಾರ ಸಂಸ್ಕøರಣ ಘಟಕಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಬೆಳೆಯಲಾದ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳಿಗೆ ಉತ್ತಮ ಬೆಲೆ ದೊರಕಿ ಆರ್ಥಿಕತೆ ವೃದ್ದಿಯಾಗಿ, ಸ್ಥಳೀಯವಾಗಿಯೇ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದ್ದು, ಜಿಲ್ಲೆಯ ಸರ್ವಾಂಗೀರ್ಣ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ತಿಕೋಟಾದಲ್ಲಿ ರೂ. 10 ಕೋ. ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ […]

ರಾಜ್ಯದಲ್ಲಿ ಜನರ ಜೀವನಕ್ಕೆ ಗ್ಯಾರಂಟಿ ಇಲ್ಲ- ನಿಭಾಯಿಸದಾಗದಿದ್ದರೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ- ಯತ್ನಾಳ

ವಿಜಯಪುರ: ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಮತ್ತು ಬೆಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಗಳು ಭಯೋತ್ಪಾದನೆ ಚಟುವಟಿಕೆಗಳಿಗೆ ಇಂಬು ನೀಡುತ್ತಿದ್ದು, ಇವುಗಳನ್ನು ನಿಯಂತ್ರಿಸಲಾಗದಿದ್ದರೆ ಸಿಎಂ ಎಸ್. ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಚಿವರು ಬರೀ ಗ್ಯಾರಂಟಿ, ಗ್ಯಾರಂಟಿ ಎಂದು ಜಪಿಸುತ್ತ ಲೋಕಸಭೆ ಚುನಾವಣೆ ಕಡೆಗೆ ಲಕ್ಷ್ಯ ವಹಿಸಿದ್ದಾರೆ.  ಆದರೆ, ರಾಜ್ಯದಲ್ಲಿ ಜನರ ಜೀವನಕ್ಕೆ ಗ್ಯಾರಂಟಿ […]