ದಲಿತರು ಸಿಎಂ ಆದರೆ ತಪ್ಪೇನಿಲ್ಲ- ವಿಜಯಪುರದಿಂದ ರಾಜು ಆಲಗೂರ ಗೆಲ್ತಾರೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯದಲ್ಲಿ ದಲಿತರು ಸಿಎಂ ಆಗುವುದರಲ್ಲಿ ತಪ್ಪೇನಿಲ್ಲ.  ಆದರೇ, ಈಗ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಎಚ್. ಸಿ. ಮಹಾದೇವಪ್ಪ ನೀಡಿರುವ ಹೇಳಿಕ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿದಲಿತರು ಸಿಎಂ ಆಗಬೇಕು.  ಇದರಲ್ಲಿ ತಪ್ಪೇನಿಲ್ಲ.  ಈಗ ಸಿಎಂ ಕುರ್ಚಿ ಖಾಲಿಯಿಲ್ಲ.  ಸಿದ್ದರಾಮಯ್ಯ ಮುಖ್ಯಮಂತ್ರಿ ಸಿಎಂ ಆಗಿದ್ದಾರೆ.  ಸೂಕ್ತ ಸಂದರ್ಭ ಬಂದಾಗ ದಲಿತರು […]