ವೈದ್ಯಕೀಯ ಲೋಕದಲ್ಲೋಂದು ವಿನೂತನ ಪ್ರಯತ್ನ- ಜಾಗತಿಕ ದಾಖಲೆಗಾಗಿ ರಂಗೋಲಿಯಲ್ಲಿ ಅರಳಿದ ಆರೋಗ್ಯದ ಪಠ್ಯಚಿತ್ರಗಳು

ವಿಜಯಪುರ, ಮಾ. 10: ರಂಗೋಲಿಯ ಮೂಲಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮತ್ತು ಜಗತ್ತಿನ ನಾನಾ ದಾಖಲೆ ಪುಟಗಳಲ್ಲಿ ಸೇರಿಸುವ ವಿಶ್ವದ ಮೊದಲ ವಿನೂತನ ಕಾರ್ಯಕ್ರಮಕ್ಕೆ ಬಸವ ನಾಡು ವಿಜಯಪುರದಲ್ಲಿ ನಡೆದಿದ್ದು, ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಚಾಲನೆ ನೀಡಿದ್ದಾರೆ. ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ 1500 ವಿದ್ಯಾರ್ಥಿಗಳು ಸ್ವಾಸ್ಷ್ಟ ಸಂತುಲನ […]

ಧೂಳಖೇಡ ಸೌಹಾರ್ದ ಬ್ಯಾಂಕ್ ಕಳ್ಳತನ ಪ್ರಕರಣ- ಆರು ಜನ ಅಂತಾರಾಜ್ಯ ಕಳ್ಳರ ಬಂಧಿಸಿದ ಝಳಕಿ ಪೊಲೀಸರು

ವಿಜಯಪುರ: ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸೌಹಾರ್ದ ಬ್ಯಾಂಕಿನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಝಳಕಿ ಪೊಲೀಸರು ಭೇದಿಸಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಝಳಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಋಷಿಕೇಶ ಸೋನಾವಣೆ, ಫೆ. 28 ರಂದು ಮಧ್ಯರಾತ್ರಿ ಸೌಹಾರ್ದ ಬ್ಯಾಂಕ್ ನಲ್ಲಿದ್ದ ರೂ. 19.45 ಲಕ್ಷ ಹಣವನ್ನು ಕಳ್ಳತನ ಮಾಡಲಾಗಿತ್ತು.  ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಝಳಕಿ ಪೊಲೀಸರು 6 ಜನ ಆರೋಪಿಗಳನ್ನು ಕಳುವಾದ […]

ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆ ಕಾಂತಾ ನಾಯಕ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನ

ವಿಜಯಪುರ: ಕೌಶಲ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಕಾಂತಾ ನಾಯಕ ಅವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಡಿಸಿಸಿ ಕಚೇರಿಗೆ ಭೇಟಿ ನೀಡಿದ ಕಾಂತಾ ನಾಯಕ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂರ‍್ಭದಲ್ಲಿ ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ್ (ಯಾಳಗಿ) ಪಕ್ಷದ ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ), […]

ಬಬಲೇಶ್ವರದಲ್ಲಿ ತಾಲೂಕು ಆಡಳಿತ ಸೌಧ ಲೋಕಾರ್ಪಣೆ: ಒಂದೇ ಸ್ಥಳದಲ್ಲಿ ನಾನಾ ಸರಕಾರಿ ಸೇವೆ ಪಡೆಯಲು ಅನುಕೂಲ- ಎಂ. ಬಿ. ಪಾಟೀಲ

ವಿಜಯಪುರ: ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ) ನೂತನ ಕಟ್ಟಡ, ಕಟ್ಟಡವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಿದರು. ಶನಿವಾರ ಬಬಲೇಶ್ವರದಲ್ಲಿ ಆಯೋಜಿಸಲಾದ ನೂತನ ತಾಲೂಕಾಡಳಿತ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, […]