ವಂದೇ ಭಾರತ ರೈಲು ಸೇವೆ ಪ್ರಾರಂಭಿಸಿ- ಪ್ರಧಾನಿಗೆ ಶಾಸಕ ಸುನೀಲಗೌಡ ಪಾಟೀಲ ಪತ್ರ

ವಿಜಯಪುರ: ಸಂಸದರು ಮತ್ತು ರೇಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ. ಈ ಬೇಡಿಕೆ ಕುರಿತು 24.11.2023 ರಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ […]

ಸಂಸದ, ಸಚಿವನಾಗಿ ಬಸವನಾಡಿಗೆ 10 ವರ್ಷ ಸಾಕಷ್ಟು ಕೆಲಸ ಮಾಡಿದ್ದೇನೆ- ರಮೇಶ ಜಿಗಜಿಗಣಗಿ

ವಿಜಯಪುರ: ಸಂಸದ ಮತ್ತು ಕೇಂದ್ರ ಕೇಂದ್ರ ಸಚಿವನಾಗಿ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ ಸಂತೃಪ್ತಿ ನನಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ರೈಲ್ವೇ, ವಿಮಾನ ನಿಲ್ದಾಣ, ಏಳು ಹೊಸ ರಾಷ್ಟ್ರೀಯ ಯೋಜನೆಗಳು ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.  ವಿಜಯಪುರ ಜಿಲ್ಲೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕೆಂಬ ಹಂಬಲ ಇದೆ.  ಪಕ್ಷ ಮತ್ತೊಮ್ಮೆ ಅವಕಾಶ ಕೊಟ್ಟರೆ ದುಡಿಯುತ್ತೇನೆ.  ಇಲ್ಲವಾದರೆ ಯಾವಾಗಲೂ […]