ಹೆಣ್ಣು ಸೃಷ್ಠಿಯ ಮೂಲ- ಸ್ತ್ರೀ ದೇವತೆಯ ಸ್ವರೂಪ- ಬಿಇಓ ಬಸವರಾಜ ತಳವಾರ

ವಿಜಯಪುರ: ಹೆಣ್ಣು ಸೃಷ್ಠಿಯ ಮೂಲ.  ಸ್ತ್ರೀ ದೇವತೆಯ ಸ್ವರೂಪ ಎಂದು ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು. ನಗರದ ನೌಕರರ ಭವನದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ವಿಜಯಪುರ ನಗರ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಚಿಂತನ ಗೋಷ್ಠಿ ಕಾರ್ಯಕ್ರಮ ಉದ್ಗಾಟಿಸಿ ಅವರು ಮಾತನಾಡಿದರು. ಇಂದಿನ ಮಹಿಳೆಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು.  ಸಮಾಜದಲ್ಲಿ ಹೆಚ್ಚಿನ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅವರು ಹೇಳಿದರು. ಡಾ. ಸವಿತಾ ಝಳಕಿ ಮಹಿಳಾ ಅಸ್ಮಿತತೆಯ […]

ಲೋಕಸಭೆ ಚುನಾವಣೆ- ಈ ಬಾರಿ 1919048 ಮತದಾರರು- 85 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17159

ವಿಜಯಪುರ: ಕೇಂದ್ರ ಚುನಾವಣೆ ಆಯೋಗ ಲೋಕಸಭೆಗೆ ದಿನಾಂಕ ನಿಗದಿಯಾಗಿದ್ದು, ಮಾ. 16 ರಿಂಂದಲೇ ಚುನಾವಣೆ ನೀತಿ ಸಂಹಿತೆ ಆರಂಭವಾಗಿದೆ.  ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 19 ಲಕ್ಷ 19 ಸಾವಿರದ 48 ಜನ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏ. 12 […]