Video News: ಪ್ರೊ. ರಾಜು ಆಲಗೂರ ಗೆಲ್ಲಿಸಲು ಸಾಮೂಹಿಕ ನೇತೃತ್ವ ವಹಿಸುತ್ತೇವೆ- ಎಲ್ಲ ಹೊಣೆ ನಮ್ಮದು- ಎಂ. ಬಿ. ಪಾಟೀಲ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯ ಬಳಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುಂಬರುವ ಲೋಕಸಭಾ ಚುನಾವಣೆವಲಲ್ಲಿ ಈಗ ಕಾಂಗ್ರೆಸ್ ಅಭ್ಯರ್ಥಿ ರಾಜು ಅಲಗೂರ ಪರ ಪ್ರಚಾರ ಆರಂಭಿಸಿದ್ದೇವೆ.  ಜಿಲ್ಲೆಯಲ್ಲಿ […]