Video News: ಪಂಚಮಸಾಲಿ ಸಮುದಾಯ ಯಡ್ಯೂರಪ್ಪ ಜೊತೆಗಿಲ್ಲ- ಲೋಕಾ ಚುನಾವಣೆ ಬಳಿಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಏಳಲಿದೆ- ಯತ್ನಾಳ ಭವಿಷ್ಯ

ವಿಜಯಪುರ: ಪಂಚಮಸಾಲಿ ಸಮುದಾಯ ಯಡಿಯೂರಪ್ಪ ಜೊತೆಗಿಲ್ಲ.  ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಪ್ರಮಾಣದಲ್ಲಿ ಏಳಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿ, ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ.  ಎಲ್ಲಾ ಪಕ್ಷಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಾಗಿದೆ.  ಮೂಲ ಕಾರ್ಯಕರ್ತರಿಗೆ ಪಕ್ಷದ ಕೆಲಸ ಮಾಡಿದವರಿಗೆ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನವಾಗಿದೆ.  ನಿಷ್ಕ್ರಿಯರಾಗಿದ್ದವರಿಗೆ ಟಿಕೆಟ್ ಸಿಕ್ಕಾಗ […]