ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ ಫಾರಂ ಪಡೆದ ಪ್ರೊ. ರಾಜು ಆಲಗೂರ

ಬೆಂಗಳೂರು: ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ. ಫಾರಂ ಪಡೆದರು.

ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ ಫಾರಂ ಪಡೆದರು.

ಈ ಸಂದರ್ಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರಫುಲ್ ಮಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌