ದೇಶದ ರಕ್ಷಣೆ, ಉಳಿವಿಗಾಗಿ ಬಿಜೆಪಿಗೆ ಮತ ಹಾಕಬೇಕು- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ಬಿಜೆಪಿಗೆ ಮತ ಹಾಕುವ ಕಾಲ ಬಂದಿದೆ.  ನಮ್ಮವರು, ನಮ್ಮ ಮನೆಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಸಂಸ್ಥಾಪನೆ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ.  ಯಾವ ಗ್ಯಾರಂಟಿಯೂ […]