ಮಗು ಸಾತ್ವಿಕ, ಪೋಷಕರು, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೋಂಡವರಿಗೆ ಲಚ್ಚಾಣದಲ್ಲಿ ಸನ್ಮಾನ

ವಿಜಯಪುರ: ತೆರೆದ ಕೊಳವೆ ಭಾವಿಗೆ ತಲೆ ಕೆಳಗಾಗಿ ಬಿದ್ದು 20 ಗಂಟೆಗಳ ನಂತರ ಸಾವನ್ನು ಜಯಿಸಿ ಬಂದ 13 ತಿಂಗಳ ಮಗು ಸಾತ್ವಿಕ ಮುಜಗೊಂಡ ಮತ್ತು ಆತನ ಪೋಷಕರನ್ನು ಇಂಡಿ ತಾಲೂಕಿನ ಸುಕ್ಷೇತ್ರ ಲತ್ಚಾಣದಲ್ಲಿ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಆಶೀರ್ವದಿಸಲಾಯಿತು. ಲಚ್ಯಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ರಾತ್ರಿ ನಡೆದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಬಂಥನಾಳದ ಡಾ. ವೃಷಭಲಿಂಗ ಮಹಾಶಿವಹಿಗಳ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರವಚನಕಾರ ಮಹಾಂತೀಯ ಶಾಸ್ತ್ರಗಳು ಸನ್ಮಾನಿಸಿ ಗೌರವಿಸಿದರು. ಈ […]

ಕತಕನಹಳ್ಳಿ ಜಾನುವಾರು ಜಾತ್ರೆ ಪ್ರಾರಂಭ- ಶಾಸಕ ಸುನೀಲಗೌಡ ಪಾಟೀಲ ಚಾಲನೆ

ವಿಜಯಪುರ: ತಾಲೂಕಿನ ಸುಕ್ಷೇತ್ರ ಕತಕನಹಳ್ಳಿ ಶ್ರೀ ಗುರುಚಕ್ರವರ್ತಿ ಸದಾಶಿವ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಜಾನುವಾರು ಜಾತ್ರೆಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಮಠದ ಶ್ರೀ ಶಿವಯ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುನೀಲಗೌಡ ಪಾಟೀಲ ಜಾನುವಾರು ಜಾತ್ರೆ ಉದ್ಘಾಟಿಸಿದರು.  ಅಲ್ಲದೇ, ಗೋಮಾತೆಗೆ ಪೂಜೆ ಸಲ್ಲಿಸಿದರು.   ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಉದ್ಯಮಿ ಬಾಬುಗೌಡ ಬಿರಾದಾರ, ಮುಖಂಡರಾದ ಬಸವರಾಜ ಕೌಲಗಿ, ಡಾ. ಗಂಗಾಧರ ಸಂಬಣ್ಣಿ, ಸಂಗಮೇಶ […]

ನರ್ಸ್ ವೃತ್ತಿಯ ಪಾವಿತ್ರ್ಯವನ್ನು ಹೆಚ್ಚಿಸಿ: ಬಸವರಾಜ ಕೌಲಗಿ ಕರೆ

ವಿಜಯಪುರ: ನರ್ಸ್ ವೃತ್ತಿ ಅತ್ಯಂತ ಪವಿತ್ರವಾಗಿದ್ದು ಪ್ರಾಮಾಣಿಕವಾಗಿ ಕೆಲಸಮಾಡಿ ಆ ವೃತ್ತಿಯ ಘನತೆ ಗೌರವವನ್ನು ಹೆಚ್ಚಿಸಬೇಕು ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ನಗರದ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದೀಪದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನರ್ಸ್ ಗಳು ರೋಗಿಗಳ ಮುಖದಲ್ಲಿ ನಗು ಮೂಡಿಸುವ ಪ್ರಾಮಾಣಿಕ […]