ಅಂಬೇಡ್ಕರ ಜಯಂತಿ: ಸಚಿವ ಎಂ. ಬಿ. ಪಾಟೀಲ ಅವರಿಂದ ಸಂವಿಧಾನ ಶಿಲ್ಪಿಯ ಪುತ್ಥಳಿಗೆ ಗೌರವ ನಮನ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ.

ಇಂದು ರವಿವಾರ ನಗರದ ಅಂಬೇಡ್ಕರ್ ಚೌಕಿಗೆ ತೆರಳಿದ ಸಚಿವರು, ಜಯಂತಿ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪ್ರೊ. ರಾಜು ಆಲಗೂರ, ಷಹಜಹಾನ್ ಮುಲ್ಲಾ, ಅಡಿವೆಲ್ಲ ಸಾಲಗಲ್ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌