ಟಿಎ, ಡಿಎಗೆ ಸೀಮಿತರಾಗುವವರ ಬದಲು ಜನಪರ ಕೆಲಸಗಾರ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕು- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಕೇವಲ ಟಿಎ, ಡಿಎ ಗೆ ಸೀಮಿತವಾಗಿರುವ ಸಂಸದ ರಮೇಶ ಜಿಗಜಿಣಗಿ ಬದಲು ಸಂಸತ್ತಿನಲ್ಲಿ ಬಸವ ನಾಡಿನ‌ ಜನರ ಪರ ಧ್ವನಿ‌ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಹೇಳಿದ್ದಾರೆ. ಇಂದು ಬುಧವಾರ ತಿಕೋಟಾ ತಾಲೂಕಿನ ಮುಮ್ಮೆಟಿಗುಡ್ಡದ ಬಳಿ ಅರ್ಜುನ ರಾಠೊಡ ಅವರ ತೋಟದಲ್ಲಿ ನಡೆದ ಅರಕೇರಿ ಜಿ. ಪಂ. ವ್ಯಾಪ್ತಿಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ […]